ಗಣೇಶನಿಗೆ ಮೊದಲ ಪೂಜೆ.. ಸಿದ್ಧಿವಿನಾಯಕನಿಗೆ ಅಗ್ರಸ್ಥಾನವೇಕೆ?

ಗಣೇಶನಿಗೆ ಮೊದಲ ಪೂಜೆ.. ಸಿದ್ಧಿವಿನಾಯಕನಿಗೆ ಅಗ್ರಸ್ಥಾನವೇಕೆ?

Published : Sep 10, 2021, 07:28 PM ISTUpdated : Sep 10, 2021, 07:30 PM IST

* ದೇಶದ ಎಲ್ಲ ಕಡೆ ಗಣೇಶ ಹಬ್ಬದ ಸಡಗರ 
* ಗಣೇಶನಿಗೆ ಯಾಕೆ ಮೊದಲ ಪೂಜೆ ಸಲ್ಲಿಕೆಯಾಗಬೇಕು?
* ಹಬ್ಬದ ಆಚರಣೆ ಹೇಗೆ?
* ಗಣೇಶನ ಹಬ್ಬದ ನಡುವೆ 

ಜೀವನದ ಯಾವುದೆ ಘಟ್ಟದಲ್ಲಿ ಸಂಕಷ್ಟ ಎದುರಾದರೆ ಗಣೇಶನ ಮೊರೆ ಹೋಗುತ್ತೇವೆ. ವರ ಸಿದ್ಧಿವಿನಾಯಕನ ಆಚರಣೆಗೆ ಯಾಕೆ ಇಷ್ಟು ಮಹತ್ವ? ಹಬ್ಬದ ನಿಜವಾದ ಆಚರಣೆ ಹೇಗೆ? ಈ ಎಲ್ಲ ವಿಚಾರಗಳನ್ನು ಗೋಪಾಲಕೃಷ್ಣ ಶರ್ಮಾ ಮತ್ತು ಶ್ರೀಕಂಠ ಶಾಸ್ತ್ರಿಗಳು ವಿವರಿಸಿದ್ದಾರೆ.

ಗಣೇಶ ಮೂರ್ತಿಯ ಹಿಂದೆ ಇರುವ ಅವತಾರಗಳ ಬಗ್ಗೆ ತಿಳಿದುಕೊಳ್ಳಿ

ಗಣೇಶ ಹಬ್ಬದ ಆಚರಣೆ ಸಂದರ್ಭದಲ್ಲಿ ಈ ಎಲ್ಲ ಅಂಶಗಳನ್ನು ಮೆಲುಕು ಹಾಕಲೇಬೇಕು.  ಎಲ್ಲರಿಗಿಂತ ಮುಂಚೆ ಗಣಪತಿ ಪೂಜೆ ಆಗಬೇಕು ಎನ್ನುವ ನಿಯಮದ ಹಿನ್ನೆಲೆ ಏನು? ಯಾಕೆ ಗಣಪತಿಗೆ ಅಗ್ರಸ್ಥಾನ.. ಎಲ್ಲ ವಿವರಗಳನ್ನು ತಿಳಿದುಕೊಳ್ಳಿ...

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!