ಗಣೇಶನ ಮಿತ್ರ ಆ.ರಾ. ಮಿತ್ರ ಜೊತೆ ಗಣೇಶೋತ್ಸವ ವಿಶೇಷ ಕಾರ್ಯಕ್ರಮ

ಗಣೇಶನ ಮಿತ್ರ ಆ.ರಾ. ಮಿತ್ರ ಜೊತೆ ಗಣೇಶೋತ್ಸವ ವಿಶೇಷ ಕಾರ್ಯಕ್ರಮ

Published : Sep 01, 2022, 04:35 PM IST

ಹಾಸ್ಯ ಮನೋಭಾವ ಇದ್ದರೆ ಏನೂ ಇಲ್ಲದ್ದಲ್ಲೂ ಹಾಸ್ಯವನ್ನು ಸೃಷ್ಟಿಸಬಹುದು ಎನ್ನುತ್ತಾರೆ ವಿದ್ವಾಂಸರಾದ ಅ.ರಾ. ಮಿತ್ರ. ಗಣೇಶೋತ್ಸವ ಪ್ರಯುಕ್ತ ಸುವರ್ಣ ನ್ಯೂಸ್ ಇವರೊಂದಿಗೆ ವಿಶೇಷ ಮಾತುಕತೆ ನಡೆಸಿದೆ..

ಅಕ್ಕಿಹೆಬ್ಬಾಳು ರಾಮಣ್ಣ ಮಿತ್ರ ಎಂದರೆ ನಿಮಗೆ ತಿಳಿಯದೆ ಹೋಗಬಹುದು. ಅದೇ ಅ.ರಾ. ಮಿತ್ರ ಎಂದರೆ ಬಹುಜನರಿಗೆ ಪರಿಚಯ ಸಿಗುತ್ತದೆ. ನಮ್ಮ ನಾಡಿನ ಶ್ರೇಷ್ಠರ ಸಾಲಿನ ಹಾಸ್ಯತಜ್ಞ, ಉಪನ್ಯಾಸಕ, ವಿದ್ವಾಂಸ, ಅಧ್ಯಾಪಕ, ಬರಹಗಾರ, ವಿಮರ್ಶಕ, ಸಜ್ಜನ ಮನೋಧರ್ಮದ ಬಹುಮುಖಿ ವ್ಯಕ್ತಿತ್ವದ ಅ. ರಾ. ಮಿತ್ರ ಅವರೊಂದಿಗೆ ಸುವರ್ಣ ನ್ಯೂಸ್ ಗಣೇಶನ ವಿಚಾರವಾಗಿ ಮಾತನಾಡಿದೆ. ಹಾಸ್ಯಪ್ರಜ್ಞೆ ಜತೆಗೆ ಪಾಂಡಿತ್ಯವೂ ಬೆರತ ಅಪರೂಪದ ವ್ಯಕ್ತಿಯಾದ ಇವರ ಮಾತುಗಳಲ್ಲಿ ಗಣೇಶನ ಬಗ್ಗೆ ಕೇಳೋಣ ಬನ್ನಿ..

Ganesha Temples: ಕರ್ನಾಟಕದ ಅಷ್ಟ ವಿನಾಯಕ ದರ್ಶನ

26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
Read more