ಒಳ್ಳೆಯ ಕೆಲಸ ಮಾಡೋಣ, ಒಳ್ಳೆಯ ಪ್ರತಿಫಲ ಪಡೆಯೋಣ: ಸಚ್ಚಿದಾನಂದ ಸ್ವಾಮೀಜಿ

ಒಳ್ಳೆಯ ಕೆಲಸ ಮಾಡೋಣ, ಒಳ್ಳೆಯ ಪ್ರತಿಫಲ ಪಡೆಯೋಣ: ಸಚ್ಚಿದಾನಂದ ಸ್ವಾಮೀಜಿ

Published : Jul 18, 2020, 01:19 PM ISTUpdated : Jul 26, 2020, 09:53 AM IST

ಲೋಕದಲ್ಲಿ ಕಷ್ಟ ಸುಖಗಳು ಮನುಷ್ಯನಿಗೆ ಮಾತ್ರ ಅಲ್ಲ ಎಲ್ಲಾ ಜೀವಿಗಳಿಗೆ ಬರುತ್ತದೆ. ಅದು ನಾವು ಮಾಡುವ ಕೆಲಸದಿಂದ ಬರುತ್ತದೆ. ನಾವು ಒಳ್ಳೆಯ ಕೆಲಸ ಮಾಡಿದ್ರೆ ಸುಖ ಅನುಭವಿಸುತ್ತೇವೆ. ಕೆಟ್ಟ ಕೆಲಸ ಮಾಡಿದರೆ ಕೆಟ್ಟದ್ದೇ ಆಗುತ್ತದೆ. ನಾವು ಮಾಡುವ ಪಾಪಕರ್ಮಗಳು ನಮ್ಮನ್ನು ಬಲಹೀನಗೊಳಿಸುತ್ತದೆ. ಹಾಗಾಗಿ ಆದಷ್ಟು ಒಳ್ಳೆಯ ಕೆಲಸಗಳನ್ನು ಮಾಡಿದರೆ ನಮ್ಮ ಬದುಕು ಒಳ್ಳೆಯ ರೀತಿಯಲ್ಲಿ ಸಾಗುತ್ತದೆ ಎಂಬುದು ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಮಾತು. ಬಹಳ ಅರ್ಥಪೂರ್ಣವಾಗಿ, ಉದಾಹರಣೆ ಮೂಲಕ ವಿವರಿಸಿದ್ದಾರೆ. ಕೇಳಿ. 

 

ಲೋಕದಲ್ಲಿ ಕಷ್ಟ ಸುಖಗಳು ಮನುಷ್ಯನಿಗೆ ಮಾತ್ರ ಅಲ್ಲ ಎಲ್ಲಾ ಜೀವಿಗಳಿಗೆ ಬರುತ್ತದೆ. ಅದು ನಾವು ಮಾಡುವ ಕೆಲಸದಿಂದ ಬರುತ್ತದೆ. ನಾವು ಒಳ್ಳೆಯ ಕೆಲಸ ಮಾಡಿದ್ರೆ ಸುಖ ಅನುಭವಿಸುತ್ತೇವೆ. ಕೆಟ್ಟ ಕೆಲಸ ಮಾಡಿದರೆ ಕೆಟ್ಟದ್ದೇ ಆಗುತ್ತದೆ. ನಾವು ಮಾಡುವ ಪಾಪಕರ್ಮಗಳು ನಮ್ಮನ್ನು ಬಲಹೀನಗೊಳಿಸುತ್ತದೆ. ಹಾಗಾಗಿ ಆದಷ್ಟು ಒಳ್ಳೆಯ ಕೆಲಸಗಳನ್ನು ಮಾಡಿದರೆ ನಮ್ಮ ಬದುಕು ಒಳ್ಳೆಯ ರೀತಿಯಲ್ಲಿ ಸಾಗುತ್ತದೆ ಎಂಬುದು ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಮಾತು. ಬಹಳ ಅರ್ಥಪೂರ್ಣವಾಗಿ, ಉದಾಹರಣೆ ಮೂಲಕ ವಿವರಿಸಿದ್ದಾರೆ. ಕೇಳಿ. 

23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?