ಗುರು ಚಂಡಾಲ ಯೋಗ; ಕಟಕಕ್ಕೆ ಗುರುಬಲವಿದ್ದರೂ ರಾಹು ಕಂಟಕ ತಪ್ಪಿದ್ದಲ್ಲ

ಗುರು ಚಂಡಾಲ ಯೋಗ; ಕಟಕಕ್ಕೆ ಗುರುಬಲವಿದ್ದರೂ ರಾಹು ಕಂಟಕ ತಪ್ಪಿದ್ದಲ್ಲ

Published : Apr 18, 2023, 02:35 PM IST

22 ಏಪ್ರಿಲ್‌ಗೆ ಗುರು ಮೇಷ ರಾಶಿ ಪ್ರವೇಶ
ರಾಹುವಿನೊಂದಿಗೆ ಯುತಿಯಿಂದ ಗುರು ಚಂಡಾಲ ಯೋಗ
ಅಕ್ಟೋಬರ್ 30ರವರೆಗೆ ಮುಗಿಯದ ದೋಷ
ಕರ್ಕಾಟಕ ರಾಶಿಯವರ ಮೇಲೆ ಈ ದೋಷದ ಪರಿಣಾಮವೇನು?

ಕರ್ಕಾಟಕಕ್ಕೆ ಗುರುಬಲ ಬಂದಿದೆ ಎಂಬುದು ಒಳ್ಳೆಯ ವಿಷಯವಾದರೂ, ಅಷ್ಟಮದಲ್ಲಿ ಶನಿ, ದಶಮದಲ್ಲಿ ರಾಹು ಇರುವುದರಿಂದ ವರ್ಷ ಅಷ್ಟೊಂದು ಚೆನ್ನಾಗಿರುವುದಿಲ್ಲ. ಇದರಿಂದ ಶಾರೀರಿಕ ಬಾಧೆಗಳ ಉಲ್ಬಣ, ಹೆಚ್ಚುವ ಸ್ತ್ರೀ ವಿರೋಧ, ಶಾಂತಿ ಸಮಾಧಾನ ಮರೀಚಿಕೆಯಂತಾಗಬಹುದು, ವ್ಯಾಪಾರ ನಷ್ಟವಾಗಬಹುದು ಎಂದು ಆಧ್ಯಾತ್ಮ ಚಿಂತಕರಾದ ಡಾ. ಹರೀಶ್ ಕಶ್ಯಪ್ ತಿಳಿಸಿದ್ದಾರೆ. ಈ ನಷ್ಟಗಳ ಭರಿಸಲು ಪರಿಹಾರಗಳನ್ನು ಏನು ಮಾಡಬಹುದೆಂಬುದನ್ನು ಕೂಡಾ ತಿಳಿಸಿದ್ದಾರೆ. 

ಗುರು ಚಂಡಾಲ ಯೋಗ; ಮಿಥುನಕ್ಕೆ ಗುರು ಸತ್ಫಲ ಪಡೆಯಲು ರಾಹು ಅಡ್ಡಗಾಲು, ಪರಿಹಾರವೇನು?

21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
Read more