ರಾಘವೇಂದ್ರ ಸ್ವಾಮಿ ಅಂತಿಮ ಗುರುವಾದದ್ದು ಹೇಗೆ? ಆರಾಧನಾ ಮಹೋತ್ಸವದ ಮಹತ್ವವೇನು?

ರಾಘವೇಂದ್ರ ಸ್ವಾಮಿ ಅಂತಿಮ ಗುರುವಾದದ್ದು ಹೇಗೆ? ಆರಾಧನಾ ಮಹೋತ್ಸವದ ಮಹತ್ವವೇನು?

Published : Aug 12, 2022, 04:39 PM IST

ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವದ ಈ ಸಂದರ್ಭದಲ್ಲಿ ಗುರುಗಳ ಬಗ್ಗೆ ವಿವರವಾಗಿ ತಿಳಿಸಿಕೊಟ್ಟಿದ್ದಾರೆ ಉಡುಪಿಯ ಧಾರ್ಮಿಕ ವಿದ್ವಾಂಸರಾದ ಕೃಷ್ಣರಾಜ್ ಭಟ್ ಕುತ್ಪಾಡಿ.

ಆಗಸ್ಟ್ 12ರಿಂದ 14ರವರೆಗೆ ಶ್ರೀಗುರು ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ಸಂಭ್ರಮದಿಂದ ಆಚರಿಸಲಾಗುತ್ತಿದೆ‌‌. ಮಂತ್ರಾಲಯದ ವೃಂದಾವನದಲ್ಲಿ ನೆಲೆಸಿರುವ ರಾಯರು 700 ವರ್ಷ ಕಾಲ ಅಲ್ಲಿರುತ್ತಾರೆ ಅನ್ನೋ ಪ್ರತೀತಿಯಿದೆ. ಅವರು ಸಜೀವ ವೃಂದಾವನಸ್ಥರಾದ ದಿನವನ್ನು ಆರಾಧನಾ ಮಹೋತ್ಸವವಾಗಿ ಪ್ರತಿ ವರ್ಷ ಮಂತ್ರಾಲಯ ‌ಮಠದಲ್ಲಿ ಆಚರಿಸಲಾಗುತ್ತದೆ. ಈ ರಾಯರ ಆರಾಧನಾ ಮಹೋತ್ಸವದಲ್ಲಿ ಭಾಗವಹಿಸಲು ದೇಶದ ಮೂಲೆ ಮೂಲೆಗಳಿಂದ ಭಕ್ತರು ಮಂತ್ರಾಲಯ ಮಠಕ್ಕೆ ಆಗಮಿಸುತ್ತಾರೆ. 

ಮಂತ್ರಾಲಯ ಮಠ ಗುರುತೇ ಸಿಗದಷ್ಟು ಬದಲು; ಮನ ಸೆಳೆವ ಸ್ಪೆಶಲ್ ಕಾರಿಡಾರ್‌

ಕಲಿಯುಗದ ಕಾಮಧೇನು ಎಂದೇ ಖ್ಯಾತರಾಗಿರುವ ಗುರು ರಾಘವೇಂದ್ರರ ಬಗ್ಗೆ, ಗುರು ಎಂಬುದಕ್ಕೆ ಅವರೆಂಥ ಆದರ್ಶ ಎಂಬುದರ ಬಗ್ಗೆ, ಅವರ ಪವಾಡಗಳ ಬಗ್ಗೆ, ಆರಾಧನಾ ಮಹೋತ್ಸವದ ಬಗ್ಗೆ ವಿವರವಾಗಿ ತಿಳಿಸಿಕೊಟ್ಟಿದ್ದಾರೆ ಉಡುಪಿಯ ಧಾರ್ಮಿಕ ವಿದ್ವಾಂಸರಾದ ಕೃಷ್ಣರಾಜ್ ಭಟ್ ಕುತ್ಪಾಡಿ.

21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
Read more