ಮಾನವ ಜನ್ಮ ಆ ತಾಯಿಯ ಅನುಗ್ರಹ, ಅದನ್ನು ಸಾರ್ಥಕಗೊಳಿಸಿಕೊಳ್ಳೋಣ

ಮಾನವ ಜನ್ಮ ಆ ತಾಯಿಯ ಅನುಗ್ರಹ, ಅದನ್ನು ಸಾರ್ಥಕಗೊಳಿಸಿಕೊಳ್ಳೋಣ

Published : Nov 05, 2020, 01:28 PM IST

ಜನ್ಮದ ಪಾಪಗಳು ನಶಿಸುತ್ತದೆ. ಆಕೆಯ ದಯೆ ನಮ್ಮ ಮೇಲೆ ಉಂಟಾಗುತ್ತದೆ. ನಮ್ಮ ಕಷ್ಟಗಳನ್ನೆಲ್ಲಾ ಆಕೆ ಯೋಗವನ್ನಾಗಿ ಪರಿವರ್ತಿಸುತ್ತಾಳೆ. ನಾವು ಮನುಷ್ಯರಾಗಿ ಹುಟ್ಟಿದ್ದೇವೆ ಎಂದರೆ ಅದು ಆಕೆಯ ಅನುಗ್ರಹ ಅಷ್ಟೇ. ನಮಗೆ ವಿವೇಕವನ್ನು, ಕೈಕಾಲುಗಳನ್ನು ಕೊಟ್ಟಿದ್ದಾಳೆ. 

ಶ್ರೀ ಮಾತೆಯನ್ನು ಆರಾಧಿಸುವುದರಿಂದ ಪೂರ್ವ ಜನ್ಮದ ಪಾಪಗಳು ನಶಿಸುತ್ತದೆ. ಆಕೆಯ ದಯೆ ನಮ್ಮ ಮೇಲೆ ಉಂಟಾಗುತ್ತದೆ. ನಮ್ಮ ಕಷ್ಟಗಳನ್ನೆಲ್ಲಾ ಆಕೆ ಯೋಗವನ್ನಾಗಿ ಪರಿವರ್ತಿಸುತ್ತಾಳೆ. ನಾವು ಮನುಷ್ಯರಾಗಿ ಹುಟ್ಟಿದ್ದೇವೆ ಎಂದರೆ ಅದು ಆಕೆಯ ಅನುಗ್ರಹ ಅಷ್ಟೇ. ನಮಗೆ ವಿವೇಕವನ್ನು, ಕೈಕಾಲುಗಳನ್ನು ಕೊಟ್ಟಿದ್ದಾಳೆ. ಅದರಿಂದ ನಾವು ಸಾಧಿಸಲಾಗದೇ ಇರುವುದು ಯಾವೂದೂ ಇಲ್ಲ. ಆಕೆಯನ್ನು ಪ್ರಾರ್ಥಿಸಿ, ಸತ್ಯದರ್ಶನ ಮಾಡಿಕೊಳ್ಳುವುದು ನಮ್ಮ ಕೈಯಲ್ಲಿದೆ. 

23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?