ಕಾರ್ತಿಕದಲ್ಲಿ ಸಾಲು ಸಾಲು ಅನಾಹುತ! ನಿಜವಾಗುತ್ತಾ ಕೋಡಿ ಶ್ರೀ ಭವಿಷ್ಯ?

ಕಾರ್ತಿಕದಲ್ಲಿ ಸಾಲು ಸಾಲು ಅನಾಹುತ! ನಿಜವಾಗುತ್ತಾ ಕೋಡಿ ಶ್ರೀ ಭವಿಷ್ಯ?

Published : Sep 05, 2022, 04:44 PM IST

ಕಾರ್ತಿಕ ಮಾಸದಲ್ಲಿ  ಗಂಡಾಂತರ ಪಕ್ಕಾ!
ಕೋಡಿ ಶ್ರೀಗಳು ನುಡಿದ ಭವಿಷ್ಯ!
ಕಾರ್ತಿಕ ಮಾಸದಲ್ಲಿ ನೀರಿನಿಂದ  ಜಲಗಂಡಾಂತರ
ಜಗತ್ತಿಗೆ ಕಾದಿದೆ ಮಹಾ ವಿಪತ್ತು!

ಜಲಬಾಧೆ ದ್ವಿಗುಣ.. ಭೂಕಂಪ ದುಪ್ಪಟ್ಟಾದೀತು! ಕಾರ್ತಿಕ ಮಾಸದಲ್ಲಿ  ಜಲ ಗಂಡಾಂತರ ಪಕ್ಕಾ, ಭೂಮಿ ನಡುಗುತ್ತೆ.. ಬೆಂಕಿ ಅನಾಹುತಗಳು ಹೆಚ್ಚಾಗುತ್ತೆ.. ಇನ್ನೂ 3-4 ದಿನ ಮಳೆ ಅಲರ್ಟ್! ಕೋಡಿ ಶ್ರೀಗಳ ಈ ಎಲ್ಲ ಬೆಂಕಿ ಭವಿಷ್ಯ ನಿಜವಾಗ್ತಾ ಇದೆಯಾ?

ಹೌದು, ಆಶ್ವೀಜ ಕಾರ್ತಿಕದಲ್ಲಿ ದೇಶಕ್ಕೆ ಕಷ್ಟವಿದೆ, ಬಯಲುಸೀಮೆ ಮಲೆನಾಡಾಗುತ್ತೆ, ಮಲೆನಾಡು ಬಯಲುಸೀಮೆಯಾಗುತ್ತೆ, ಭೂಮಿ ನಡುಗೀತು.. ಮೇಘ ಅಬ್ಬರಿಸೀತು.. ನೀರು ತಲ್ಲಣಗೊಂಡೀತು ಎಂದೆಲ್ಲ ಕೋಡಿ ಶ್ರೀಗಳು ಭವಿಷ್ಯವಾಣಿ ನುಡಿದಿದ್ರು. ಈಗ 2022ರಲ್ಲಿ ಮಳೆ ಹಿಂದೆಂದೂ ಕಂಡ ಕೇಳರಿಯದಂತೆ ಬದುಕನ್ನು ಮೂರಾಬಟ್ಟೆ ಮಾಡುತ್ತಿದೆ. ಪ್ರವಾಹ, ಗಾಳಿ ಹೆಚ್ಚಾಗುತ್ತೆ, ನಗರದ ರಸ್ತೆಗಳು ನದಿಗಳಾಗಿವೆ, ಹಳ್ಳಿಗಳು ಕೊಚ್ಚಿ ಹೋಗುತ್ತಿವೆ..  ಇವೆಲ್ಲ ಸ್ವಾಮೀಜಿ ಹೇಳಿದಂತೆಯೇ ನಡೆಯುತ್ತಿದೆ. 

ದೀಪಾವಳಿಯಂದೇ ಸೂರ್ಯಗ್ರಹಣ! ಹಬ್ಬ ಮಾಡ್ಬೋದಾ?

ಇದೀಗ ಕಾರ್ತಿಕ ಮಾಸದಲ್ಲಿ  ಗಂಡಾಂತರ ಪಕ್ಕಾ, ಜಲಬಾಧೆ ದ್ವಿಗುಣ.. ಭೂಕಂಪ ದುಪ್ಪಟ್ಟಾದೀತು.. ಎಂಬ ಕೋಡಿ ಶ್ರೀಗಳ ವಿಶ್ವ ವಿನಾಶದ ಭವಿಷ್ಯ ಕೂಡಾ ನಿಜವಾಗುವ ಭಯ ಆವರಿಸಿದೆ. 
 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more