ಬೆಂಗಳೂರಿನಲ್ಲಿ ಕಣ್ತುಂಬಿಕೊಳ್ಳಿ ತಿರುಪತಿ ದೇವಾಲಯದ ಪ್ರತಿರೂಪ ರಾಜಾಧಿರಾಜ ಗೋವಿಂದ ಮಂದಿರ

ಬೆಂಗಳೂರಿನಲ್ಲಿ ಕಣ್ತುಂಬಿಕೊಳ್ಳಿ ತಿರುಪತಿ ದೇವಾಲಯದ ಪ್ರತಿರೂಪ ರಾಜಾಧಿರಾಜ ಗೋವಿಂದ ಮಂದಿರ

Published : Jun 18, 2022, 07:57 PM IST

ಬೆಂಗಳೂರಿನ ಕನಕಪುರ ರಸ್ತೆಯ ವಸಂತಪುರದಲ್ಲಿ ಇಸ್ಕಾನ್  ಶ್ರೀ ರಾಜಾಧಿರಾಜ ಗೋವಿಂದ ಮಂದಿರವನ್ನು 150 ಕೋಟಿ ವೆಚ್ಚದಲ್ಲಿ ನಿರ್ಮಿಸಿದೆ. ಇದನ್ನು ಕಣ್ತುಂಬಿಕೊಳ್ಳೋಣ ಬನ್ನಿ. 

ಬೆಂಗಳೂರಿನ ಕನಕಪುರ ರಸ್ತೆಯ ವಸಂತಪುರದಲ್ಲಿ ಇಸ್ಕಾನ್  ಶ್ರೀ ರಾಜಾಧಿರಾಜ ಗೋವಿಂದ ಮಂದಿರವನ್ನು ನಿರ್ಮಿಸಿ ಲೋಕಾರ್ಪಣೆಗೊಳಿಸಿದೆ. ಈ ದೇವಾಲಯವು ತಿರುಪತಿ ತಿಮ್ಮಪ್ಪನ ಸನ್ನಿಧಾನದ ಪ್ರತಿರೂಪವನ್ನೇ ಹೊತ್ತಿರುವುದು ವಿಶೇಷ. ಇಲ್ಲಿಗೆ ಜುಲೈ 31ರಿಂದ ಭಕ್ತರ ಭೇಟಿಗೆ ಅವಕಾಶ ಮಾಡಿಕೊಡಲಾಗುತ್ತದೆ. 28 ಎಕರೆ ಪ್ರದೇಶದಲ್ಲಿ 150 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಈ ದೇವಾಲಯವು ಕಣ್ಣಿಗೆ ಹಬ್ಬ, ಮನಸ್ಸಿಗೆ ತಂಪು ನೀಡುವುದರಲ್ಲಿ ಸಂಶಯವಿಲ್ಲ. 

ಮುತ್ತನ್ನು ಈ ಆರು ರತ್ನಗಳೊಂದಿಗೆ ಧರಿಸಿದರೆ ಅಪಾಯ ತಪ್ಪಿದ್ದಲ್ಲ!

ಈ ದೇವಸ್ಥಾನದಲ್ಲಿ ಸಾಕಷ್ಟು ವಿಶೇಷತೆಗಳಿವೆ, ಕಣ್ಮನ ಸೆಳೆವ ಬಹಳಷ್ಟು ವೈಭೋಗಗಳಿವೆ. ಅವೇನು, ದೇವಾಲಯ ನೋಡಲು ಹೇಗಿದೆ ತಿಳಿಯಲು ಈ ವಿಡಿಯೋ ನೋಡಿ. 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more