ಉಡುಪಿ ಕೃಷ್ಣ ಮಠದಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ನಡೆಯುತ್ತೆ ಜಾಗರ ಪೂಜೆ..!

ಉಡುಪಿ ಕೃಷ್ಣ ಮಠದಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ನಡೆಯುತ್ತೆ ಜಾಗರ ಪೂಜೆ..!

Suvarna News   | Asianet News
Published : Oct 23, 2021, 09:43 AM ISTUpdated : Oct 23, 2021, 10:18 AM IST

ಕೃಷ್ಣಮಠದಲ್ಲಿ ಉಷಾಕಾಲದಲ್ಲಿ ಪಶ್ಚಿಮ ಜಾಗರ ಪೂಜೆ ಎಂಬ ವಿಶೇಷ ಪೂಜೆ ನಡೆಯುತ್ತದೆ. ವಾಸುದೇವ ಕೃಷ್ಣನನ್ನು ನಿದ್ದೆಯಿಂದ ಎಬ್ಬಿಸುವ ಅಪರೂಪದ ಪೂಜೆ. ಚಾತುರ್ಮಾಸ್ಯದಲ್ಲಿ ದೇವರು ಯೋಗ ನಿದ್ದೆಯಲ್ಲಿರುತ್ತಾನೆ ಎಂಬ ನಂಬಿಕೆಯಿದೆ. 

ಉಡುಪಿ (ಅ. 23): ಕೃಷ್ಣಮಠದಲ್ಲಿ ಉಷಾಕಾಲದಲ್ಲಿ ಪಶ್ಚಿಮ ಜಾಗರ ಪೂಜೆ ಎಂಬ ವಿಶೇಷ ಪೂಜೆ ನಡೆಯುತ್ತದೆ. ವಾಸುದೇವ ಕೃಷ್ಣನನ್ನು ನಿದ್ದೆಯಿಂದ ಎಬ್ಬಿಸುವ ಅಪರೂಪದ ಪೂಜೆ. ಚಾತುರ್ಮಾಸ್ಯದಲ್ಲಿ ದೇವರು ಯೋಗ ನಿದ್ದೆಯಲ್ಲಿರುತ್ತಾನೆ ಎಂಬ ನಂಬಿಕೆಯಿದೆ. ನಿದ್ದೆಯಲ್ಲಿರುವ ಪರಮಾತ್ಮನನ್ನು ಎಬ್ಬಿಸಲು ವಿಶೇಷ ಪೂಜೆ ಮಾಡಲಾಗುತ್ತದೆ. ಇದನ್ನು ಕಣ್ತುಂಬಿಕೊಳ್ಳುವುದೇ ವಿಶೇಷವಾದ ಅನುಭೂತಿ ನೀಡುತ್ತದೆ. 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!