ಮನೆಯಲ್ಲೇ ತಯಾರಿಸಿ ಪರಿಸರ ಸ್ನೇಹಿ ಅರಶಿಣ ಗಣಪ..!

ಮನೆಯಲ್ಲೇ ತಯಾರಿಸಿ ಪರಿಸರ ಸ್ನೇಹಿ ಅರಶಿಣ ಗಣಪ..!

Published : Aug 21, 2020, 05:29 PM ISTUpdated : Aug 22, 2020, 05:55 PM IST

ಅರಶಿಣದಿಂದ ಗಣಪನ ತಯಾರಿಸಿ. ವಿಘ್ನ ನಿವಾರಕನ ಮೂರ್ತಿಯನ್ನು ಮನೆಯಂಗಳದಲ್ಲಿಯೇ ವಿಸರ್ಜನೆ ಮಾಡಿ. ನಂತರ ಇದೇ ನೀರಿನಿಂದ ಮನೆಯನ್ನು ಶುದ್ದೀಕರಿಸಿ ಎಂದು ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಣೆಗೆ ಕರೆ ನೀಡಿದೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ. ಈ ಕುರಿತ ಸ್ಪೆಷಲ್ ರಿಪೋರ್ಟ್ ಇಲ್ಲಿದೆ ನೋಡಿ. 

ಮನೆಯಲ್ಲೇ ಅರಶಿಣ ಗಣಪನ ಮೂರ್ತಿಯನ್ನು ತಯಾರಿಸಬಹುದು. ಕೊರೋನಾ ಸಂದರ್ಭದಲ್ಲಿ ಅರಶಿಣ ಗಣಪನನ್ನು ಮನೆಯಲ್ಲೇ ತಯಾರಿಸಿ ಪರಿಸರ ಸ್ನೇಹಿಯಾಗಿ ಹಬ್ಬ ಆಚರಿಸಬೇಕಿದೆ.

ಗಣೇಶ ಚತುರ್ಥಿಯಲ್ಲಿ ಈ ರಾಶಿಯವರಿಗೆ ಇದೆ ಲಾಭ..!

ರೋಗ ನಿರೋಧಕ ಶಕ್ತಿ ಇರುವ ಅರಶಿಣದಿಂದ ನಿಮ್ಮ ನಿಮ್ಮ  ಮನೆಗಳಲ್ಲಿಯೇ ಗಣಪನ ಮೂರ್ತಿ ತಯಾರಿಸಿ. ವಿಘ್ನ ನಿವಾರಕನ ಮೂರ್ತಿಯನ್ನು ಮನೆಯಂಗಳದಲ್ಲಿಯೇ ವಿಸರ್ಜನೆ ಮಾಡಿ. ನಂತರ ಇದೇ ನೀರಿನಿಂದ ಮನೆಯನ್ನು ಶುದ್ದೀಕರಿಸಿ. ಆ ಮೂಲಕ ಪರಿಸರ ಸ್ನೇಹಿ ಗಣಪನನ್ನು ಬಳಸಿ ಪರಿಸರ ಉಳಿಸಿ ಎಂದಿದೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ. ಈ ಕುರಿತ ಸ್ಪೆಷಲ್ ರಿಪೋರ್ಟ್ ಇಲ್ಲಿದೆ ನೋಡಿ.

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!