ಬಾನಂಗಳದಲ್ಲಿ ಚಂದ್ರ ಗ್ರಹಣದ ವಿಸ್ಮಯ: ಜಗದೀಶ್ ಶರ್ಮಾ ಮಾತು

ಬಾನಂಗಳದಲ್ಲಿ ಚಂದ್ರ ಗ್ರಹಣದ ವಿಸ್ಮಯ: ಜಗದೀಶ್ ಶರ್ಮಾ ಮಾತು

Published : Nov 08, 2022, 05:05 PM IST

ವರ್ಷದ ಕೊನೆಯ ರಕ್ತ ಚಂದ್ರಗ್ರಹಣ ಆರಂಭವಾಗಿದ್ದು, ಈ ಕುರಿತು ಖಗೋಳ ವಿಜ್ಞಾನಿ ಜಗದೀಶ್ ಶರ್ಮಾ ಮಾತನಾಡಿದ್ದಾರೆ.

ಈ ವರ್ಷದ ಕೊನೆಯ ರಕ್ತ ಚಂದ್ರಗ್ರಹಣ ಆರಂಭವಾಗಿದ್ದು, ಕಾರ್ತಿಕ ಹುಣ್ಣಿಮೆ ದಿನವೇ ರಕ್ತ ಚಂದ್ರ ಗ್ರಹಣ ಸಂಭವಿಸಿದೆ.  ಗುವಾಹಟಿ, ಕೋಲ್ಕತ್ತಾ, ಸಿಲಿಗುರಿ, ಪಾಟ್ನಾ ಹಾಗೂ ರಾಂಚಿಯಲ್ಲಿ ಗೋಚರವಾಗಿದೆ. ಬೆಂಗಳೂರಿನಲ್ಲಿ ಶೇ. 23ರಷ್ಟು ಚಂದ್ರ ಗ್ರಹಣ ಗೋಚರವಾಗಿದ್ದು, ಬಾನಂಗಳದಲ್ಲಿ 3 ತಾಸು ಚಂದ್ರ ಗ್ರಹಣ ವಿಸ್ಮಯ ಕಾಣಲಿದೆ. ಗ್ರಹಣದ ಮೋಕ್ಷ ಕಾಲ ಸಂಜೆ 6 ಗಂಟೆ 17 ನಿಮಿಷ ಇದ್ದು, ವಿಶ್ವದ ಹಲವು ದೇಶಗಳಲ್ಲಿ ಖಂಡಗ್ರಾಸ ಚಂದ್ರಗ್ರಹಣ ಗೋಚರವಾಗಿದೆ .

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more