ಹರಿದ್ವಾರ, ವಾರಣಾಸಿಗೆ ರಾಜ್ಯದ ನಿಯೋಗ ಭೇಟಿ, ಹೇಗಿರಲಿದೆ ಗೊತ್ತಾ ಕಾವೇರಿ ಆರತಿ..?

ಹರಿದ್ವಾರ, ವಾರಣಾಸಿಗೆ ರಾಜ್ಯದ ನಿಯೋಗ ಭೇಟಿ, ಹೇಗಿರಲಿದೆ ಗೊತ್ತಾ ಕಾವೇರಿ ಆರತಿ..?

Published : Sep 30, 2024, 02:05 PM IST

ಒಂದೊಳ್ಳೆ ಉದ್ದೇಶದಿಂದ ಕಾವೇರಿ ಆರತಿ ಆರಂಭಿಸೋಕೆ ರಾಜ್ಯ ಸರ್ಕಾರ ಮುಂದಾಗಿದೆ. 
 

ಉತ್ತರಕ್ಕೆ ಗಂಗಾಮಾತೆ…ದಕ್ಷಿಣಕ್ಕೆ ಕಾವೇರಿ ತಾಯಿ…ಜೀವನದಿ, ದೇವನದಿ ಕಾವೇರಿಗೆ ಕೃತಜ್ಞತೆ  ಸಲ್ಲಿಸಲು ಮುಂದಾದ ರಾಜ್ಯ ಸರ್ಕಾರ. ಗಂಗಾರತಿಯಂತೆ ಆರಂಭವಾಗಲಿದೆ ಕಾವೇರಿ ಆರತಿ. ಭಕ್ತಿ, ಪ್ರಾರ್ಥನೆಯ ಸಮ್ಮಿಲನಕ್ಕೆ ಸಾಕ್ಷಿಯಾಗಲಿದೆ ಕಾವೇರಿ ನದಿಯ ತಟ. ಹರಿದ್ವಾರ, ವಾರಣಾಸಿಗೆ ರಾಜ್ಯದ ನಿಯೋಗ ಭೇಟಿ..ಸಿದ್ಧವಾಗ್ತಿದೆ ಸಕಲ ಸೂತ್ರ. ಹೇಗಿರಲಿದೆ ಗೊತ್ತಾ ಕಾವೇರಿ ಆರತಿ..? ಎಲ್ಲಿ ನಡೆಯುತ್ತೆ..? ಏನಿದರ ಸ್ಪೆಷಲ್.ಅಷ್ಟಕ್ಕೂ ಈ  ಕಾವೇರಿ ಆರತಿ ಎಲ್ಲಿ ನಡೆಯುತ್ತೆ..? ಹೇಗೆ ನಡೆಯುತ್ತೆ..? ಹರಿದ್ವಾರ ಹಾಗೂ ವಾರಣಾಸಿ ಭೇಟಿ ಬಳಿಕ ನಿಯೋಗದ ಆಧ್ಯಕ್ಷರಾಗಿರುವ ಚಲುವರಾಯಸ್ವಾಮಿ ಏನೆಲ್ಲಾ ಮಾಹಿತಿ ಹಂಚಿಕೊಂಡ್ರು ಅನ್ನೋದನ್ನ ನೋಡಿ.
 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!