ಗವಿಗಂಗಾಧರೇಶ್ವರದಲ್ಲಿ ನಡೆಯಲಿಲ್ಲ ಕೌತುಕ, ಹೀಗಿತ್ತು ಮಕರ ಜ್ಯೋತಿ ದರ್ಶನದ ಕ್ಷಣ

ಗವಿಗಂಗಾಧರೇಶ್ವರದಲ್ಲಿ ನಡೆಯಲಿಲ್ಲ ಕೌತುಕ, ಹೀಗಿತ್ತು ಮಕರ ಜ್ಯೋತಿ ದರ್ಶನದ ಕ್ಷಣ

Published : Jan 15, 2021, 10:12 AM IST

ಯಾವಾಗಲೂ ಮಕರ ಸಂಕ್ರಾಂತಿಯಂದು ಗವಿಗಂಗಾಧರೇಶ್ವರದಲ್ಲಿ ಸೂರ್ಯ ರಶ್ಮಿ ಪವಾಡ ನಡೆಯುತ್ತದೆ. ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಆಗಮಿಸುತ್ತಾರೆ. ಶಿವಲಿಂಗದ ಮೇಲೆ ಸೂರ್ಯರಶ್ಮಿ ಹಾದು ಹೋಗುತ್ತದೆ.

ಬೆಂಗಳೂರು (ಜ. 15): ಯಾವಾಗಲೂ ಮಕರ ಸಂಕ್ರಾಂತಿಯಂದು ಗವಿಗಂಗಾಧರೇಶ್ವರದಲ್ಲಿ ಸೂರ್ಯ ರಶ್ಮಿ ಪವಾಡ ನಡೆಯುತ್ತದೆ. ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಆಗಮಿಸುತ್ತಾರೆ. ಶಿವಲಿಂಗದ ಮೇಲೆ ಸೂರ್ಯರಶ್ಮಿ ಹಾದು ಹೋಗುತ್ತದೆ.  ಆದರೆ 53 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸೂರ್ಯ ರಶ್ಮಿ ವಿಸ್ಮಯ ನಡೆದಿಲ್ಲ. ಇದು ಅಶುಭದ ಸೂಚಕ ಎನ್ನಲಾಗುತ್ತಿದೆ. ಸೂರ್ಯ ರಶ್ಮಿ ವಿಸ್ಮಯದ ಸಮಯದ ದೃಶ್ಯಾವಳಿಗಳನ್ನು ನೋಡೋಣ. 

23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?