ಕರ್ನಾಟಕದಲ್ಲಿ ಪ್ರಭು ಶ್ರೀರಾಮನ ಹೆಜ್ಜೆ ಗುರುತು, ಸೀತೆಯನ್ನು ಹುಡುಕಿ ಬಂದ ರಾಮನ ಕುರುಹುಗಳು..!

ಕರ್ನಾಟಕದಲ್ಲಿ ಪ್ರಭು ಶ್ರೀರಾಮನ ಹೆಜ್ಜೆ ಗುರುತು, ಸೀತೆಯನ್ನು ಹುಡುಕಿ ಬಂದ ರಾಮನ ಕುರುಹುಗಳು..!

Published : Jan 18, 2024, 12:52 PM IST

ಶತಕೋಟಿ ಭಾರತಿಯರ ಕನಸಿನ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ.. ಭವ್ಯ ರಾಮಮಂದಿರ ಕಣ್ತುಂಬಿಕೊಳ್ಳಲು ಭಾರತಿಯರು ಕಾತುರರಾಗಿದ್ದಾರೆ

ಶತಕೋಟಿ ಭಾರತಿಯರ ಕನಸಿನ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ.. ಭವ್ಯ ರಾಮಮಂದಿರ ಕಣ್ತುಂಬಿಕೊಳ್ಳಲು ಭಾರತಿಯರು ಕಾತುರರಾಗಿದ್ದಾರೆ.. . ರಾಮಾಯಣದಲ್ಲಿ ಶ್ರೀರಾಮನ ವನವಾಸ ಅಯೋಧ್ಯೆಯಿಂದ ಶುರುವಾಗುತ್ತೆ.. ಅಲ್ಲಿಂದ ಹೊರಟವನು ಬದುಕಿನಲ್ಲಿ ಎಲ್ಲವನ್ನು ಕಳೆದುಕೊಳ್ಳುತ್ತಾ ಸಾಗುತ್ತಾನೆ. ದಂಡಕಾರಣ್ಯದಲ್ಲಿ ಹೆಂಡತಿಯನ್ನೂ ಕಳೆದುಕೊಂಡು, ವೈದೇಹಿ ಏನಾದಳು ಅಂತ ಹುಡುಕುತ್ತಾ ಪಶ್ಚಿಮಘಟ್ಟದ ಮೂಲಕ ಕರ್ನಾಟಕಕ್ಕೆ ಪದಾರ್ಪಣೆ ಮಾಡುತ್ತಾನೆ.. ಸೀತಾ ಮಾತೆಯನ್ನ ಹುಡುಕುತ್ತ ಹೊರಟ ಪ್ರಭು ಶ್ರೀರಾಮನ ಹೆಜ್ಜೆಗಳು ಕರುನಾಡಿನಲ್ಲೂ ಮೂಡಿವೆ. ಕನ್ನಡ ನೆಲದ ಹಂಪಿಗೂ ಹಾಗೂ ಮರ್ಯಾದಾ ಪುರುಷೋತ್ತಮ ಶ್ರೀರಾಮನಿಗೂ ಅವಿನಾಭಾವ ಸಂಬಂಧವಿದೆ. ಹಂಪಿಯ ಮಾಲ್ಯವಂತ ಪರ್ವತದಲ್ಲಿ ಶ್ರೀರಾಮ ಬಂದಿದ್ದ ಅನ್ನೋದಕ್ಕೆ ನೂರಾರು ಸಾಕ್ಷಿಗಳಿವೆ.. ಹಂಪಿಯ ಮಾಲ್ಯವಂತ ಪರ್ವತದಲ್ಲಿ ಶ್ರೀರಾಮನ ಹೆಜ್ಜೆ ಗುರುತುಗಳಿವೆ.. ಶ್ರೀರಾಮ ಮಾಲ್ಯವಂತ ಪರ್ವತದಲ್ಲಿ ಪೂಜೆ ಮಾಡಿದ ಹತ್ತಾರು ಲಿಂಗಗಳು ಗುಡ್ಡದ ಮೇಲೆ ಈಗಲೂ ಇವೆ..
 

24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?