ಶ್ರೀಹರಿ ದಶಾವತಾರ ಎತ್ತಲು, ಆದಿಶಕ್ತಿಯ ಪ್ರೇರಣೆಯೇ ಕಾರಣ.!

ಶ್ರೀಹರಿ ದಶಾವತಾರ ಎತ್ತಲು, ಆದಿಶಕ್ತಿಯ ಪ್ರೇರಣೆಯೇ ಕಾರಣ.!

Published : Apr 11, 2021, 11:04 AM IST

ತಾಯಿ ಆದಿಶಕ್ತಿ ಇಡೀ ಜಗತ್ತಿಗೆ ಬೆಳಕಾಗಿರುವವಳು, ಆಕೆಗೆ ಯಾರೂ ಹೆಚ್ಚಲ್ಲ, ಯಾರೂ ಕಡಿಮೆಯಲ್ಲ, ಶ್ರದ್ಧಾಭಕ್ತಿಯಿಂದ ಪೂಜೆ ಮಾಡಿದರೆ ಆಕೆ ಖಂಡಿತವಾಗಿಯೂ ಹರಸುತ್ತಾಳೆ. ಕಷ್ಟಗಳನ್ನು ದೂರ ಮಾಡುತ್ತಾಳೆ. 

ತಾಯಿ ಆದಿಶಕ್ತಿ ಇಡೀ ಜಗತ್ತಿಗೆ ಬೆಳಕಾಗಿರುವವಳು, ಆಕೆಗೆ ಯಾರೂ ಹೆಚ್ಚಲ್ಲ, ಯಾರೂ ಕಡಿಮೆಯಲ್ಲ, ಶ್ರದ್ಧಾಭಕ್ತಿಯಿಂದ ಪೂಜೆ ಮಾಡಿದರೆ ಆಕೆ ಖಂಡಿತವಾಗಿಯೂ ಹರಸುತ್ತಾಳೆ. ಕಷ್ಟಗಳನ್ನು ದೂರ ಮಾಡುತ್ತಾಳೆ. ಆ ತಾಯಿಯನ್ನು ಆರಾಧನೆ ಮಾಡು ಎಂದು ಶ್ರೀಹರಿ, ಬ್ರಹ್ಮದೇವರಿಗೆ ಹೇಳುತ್ತಾರೆ. ಅದರಂತೆ ಬ್ರಹ್ಮದೇವ ಆದಿಶಕ್ತಿಯನ್ನು ಆರಾಧನೆ ಮಾಡುತ್ತಾರೆ. ದಶಾವತಾರ ಎತ್ತಲು, ರಕ್ಕಸರ ಸಂಹಾರ ಮಾಡಲು ಆ ತಾಯಿಯೇ ಪ್ರೇರಣೆ ಎಂದು ಶ್ರೀಹರಿ ಹೇಳುತ್ತಾರೆ.  ಮಾನವರಿಗೆ ಮಾತ್ರವಲ್ಲ, ದೇವ ಸಂಕುಲಕ್ಕೆ ಕಷ್ಟಗಳು ಬಂದಾಗಲೂ ಆ ಭಗವತಿ ದೂರ ಮಾಡುತ್ತಾಳೆ ಎನ್ನುವುದಕ್ಕೆ ಇದು ಉದಾಹರಣೆ. 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!