ಮನುಷ್ಯನ ಚಿತ್ತವೃತ್ತಿ ಕೆಡಿಸುವ ಗ್ರಹಣ.. ಎಚ್ಚರ!

ಮನುಷ್ಯನ ಚಿತ್ತವೃತ್ತಿ ಕೆಡಿಸುವ ಗ್ರಹಣ.. ಎಚ್ಚರ!

Published : Nov 03, 2022, 10:57 AM ISTUpdated : Nov 03, 2022, 11:11 AM IST

ನವೆಂಬರ್​ 8 ಕಾರ್ತಿಕ ಹುಣ್ಣಿಮೆಯಂದು ಚಂದ್ರಗ್ರಹಣ 
ಸಂಜೆ 5.45ರಿಂದ ರಾತ್ರಿ 7.15ರವರೆಗೂ ಚಂದ್ರಗ್ರಹಣ
ಭಾರತ ಮತ್ತು ಪೂರ್ವ ದೇಶಗಳಲ್ಲಿ ಮೋಕ್ಷ ಕಾಲದಲ್ಲಿ ಗೋಚಾರ
ಹಣ, ಮಾತಿನ ಶಕ್ತಿ ಮೇಲೆ ಪರಿಣಾಮ ಬೀರುವ ಗ್ರಹಣ; ಎಚ್ಚರ ಎಚ್ಚರ!

ಗ್ರಹಣಗಳು, ಗ್ರಹ ವಕ್ರೀ, ಹುಣ್ಣಿಮೆ, ಅಮಾವಾಸ್ಯೆ ಜನರ ಮೇಲೆ ಸಾಕಷ್ಟು ಪ್ರಭಾವ ಬೀರುತ್ತವೆ. ಇದು ಕೆಟ್ಟ ಪರಿಣಾಮ ಬೀರುತ್ತದೆ. ಜನರು ಈ ಸಂದರ್ಭದಲ್ಲಿ ಮಾತು ಹಾಗೂ ಹಣದ ವಿಚಾರದಲ್ಲಿ ಹೆಚ್ಚಿನ ಜಾಗರೂಕತೆ ವಹಿಸಬೇಕು. ಏಕೆಂದರೆ ಈ ಸಂದರ್ಭಗಳು ಮನುಷ್ಯನ ಧನ ಹಾಗೂ ವಾಕ್ ಶಕ್ತಿಯ ಮೇಲೆ ಪರಿಣಾಮ ಬೀರುತ್ತವೆ. ಹಾಗಾಗಿ ಗ್ರಹಣ ಸಮಯದಲ್ಲಿ ನೀವೇನು ಮಾಡಬಾರದು, ಏನೆಲ್ಲ ಎಚ್ಚರಿಕೆ ವಹಿಸಬೇಕು ಎಂಬುದನ್ನು ಜ್ಯೋತಿಷಿಗಳಾದ ಡಾ. ಹರೀಶ್ ಕಶ್ಯಪ್ ತಿಳಿಸಿದ್ದಾರೆ. 

ಇದೆಂಥಾ ವಿಚಿತ್ರ! ಚಂದ್ರ ಜನಿಸಿದ ದಿನವೇ ಚಂದ್ರನಿಗೆ ಕವಿಯಲಿದೆ ಗ್ರಹಣ!

21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!