ರಾಜಸಭೆಯಲ್ಲಿ ಸಲೀಸಾಗಿ ಧನಸ್ಸನ್ನು ಎತ್ತಿದ ಅರ್ಜುನ, ಕೃಷ್ಣನಿಗೆ ಆನಂದವೋ ಆನಂದ

ರಾಜಸಭೆಯಲ್ಲಿ ಸಲೀಸಾಗಿ ಧನಸ್ಸನ್ನು ಎತ್ತಿದ ಅರ್ಜುನ, ಕೃಷ್ಣನಿಗೆ ಆನಂದವೋ ಆನಂದ

Suvarna News   | Asianet News
Published : Sep 28, 2021, 04:47 PM IST

ದ್ರೌಪದಿ ಸ್ವಯಂವರದಲ್ಲಿಬಂದಿರುವ ರಾಜರೆಲ್ಲರಿಗೂ  ಧನಸ್ಸನ್ನು ಎತ್ತಲಾಗಲಿಲ್ಲ. ಆಗ ಅರ್ಜುನ ಮೇಲೆದ್ದು, ಧನಸ್ಸನ್ನು ಎತ್ತಲು ಮುಂದೆ ಬರುತ್ತಾನೆ. ಸಲೀಸಾಗಿ ಎತ್ತಿ ದ್ರೌಪದಿಯನ್ನು ವರಿಸುತ್ತಾನೆ. ಅರ್ಜುನನ ಪರಾಕ್ರಮ ನೋಡಿ ವಾಸುದೇವ ಕೃಷ್ಣನಿಗೆ ಸಂತೋಷವಾಗುತ್ತದೆ. 

ದ್ರೌಪದಿ ಸ್ವಯಂವರದಲ್ಲಿಬಂದಿರುವ ರಾಜರೆಲ್ಲರಿಗೂ  ಧನಸ್ಸನ್ನು ಎತ್ತಲಾಗಲಿಲ್ಲ. ಆಗ ಅರ್ಜುನ ಮೇಲೆದ್ದು, ಧನಸ್ಸನ್ನು ಎತ್ತಲು ಮುಂದೆ ಬರುತ್ತಾನೆ. ಸಲೀಸಾಗಿ ಎತ್ತಿ ದ್ರೌಪದಿಯನ್ನು ವರಿಸುತ್ತಾನೆ. ಅರ್ಜುನನ ಪರಾಕ್ರಮ ನೋಡಿ ವಾಸುದೇವ ಕೃಷ್ಣನಿಗೆ ಸಂತೋಷವಾಗುತ್ತದೆ. ಪಾಂಡವರು ಆಗ ವನವಾಸದಲ್ಲಿದ್ದರು. ಮಾರುವೇಷದಲ್ಲಿದ್ದರಿಂದ ಯಾರಿಗೂ ಅರ್ಜುನನ ಗುರುತು ಸಿಗಲಿಲ್ಲ. ಆದರೆ ಈತ ಕ್ಷತ್ರಿಯೋತ್ತಮನೇ ಇರಬೇಕು ಎಂಬ  ಅನುಮಾನ ಬಂದಿತು. 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!