ಹಿರಿಯರಿಗೆ ಋಣ ತೀರಿಸುವ ಕಾಲ ಮಹಾಲಯ ಅಮಾವಾಸ್ಯೆ

ಹಿರಿಯರಿಗೆ ಋಣ ತೀರಿಸುವ ಕಾಲ ಮಹಾಲಯ ಅಮಾವಾಸ್ಯೆ

Published : Sep 15, 2022, 10:31 AM IST

ಕಟ್ಟಿಸಿದ ಸಮಾಧಿಗೆ ಆಗಾಗ ಭೇಟಿ ನೀಡಿ ನಮಸ್ಕರಿಸಬೇಕು. ಪ್ರತಿ ತಿಂಗಳಿಗೊಮ್ಮೆಯಾದರೂ ಅದಕ್ಕೆ ಭೇಟಿ ನೀಡಬೇಕು ಎನ್ನುತ್ತಾರೆ ಬ್ರಹ್ಮಾಂಡ ಗುರೂಜಿ. ಮಹಾಲಯ ಅಮಾವಾಸ್ಯೆಯ ಬಗ್ಗೆ ಅವರ ವಿಚಾರಬದ್ಧ ಮಾತುಗಳು ಇಲ್ಲಿವೆ..

ಪಿತೃ ಪಕ್ಷದಲ್ಲಿ ಮಹಾಲಯ ಅಮಾವಾಸ್ಯೆ ಬಹಳ ವಿಶೇಷವಾದಂಥದ್ದು. ಮಹಾಲಯ ಅಮಾವಾಸ್ಯೆಯು ನಮ್ಮ ಜೀವನ ಅನುಕೂಲವಾಗಿ ನಡೆಯಲು ಅನುವು ಮಾಡಿಕೊಟ್ಟ ಹಿಂದಿನ ಎಲ್ಲಾ ತಲೆಮಾರುಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುವ ಕ್ಷಣ. ಪಿತೃಗಳ ಅಂತ್ಯಸಂಸ್ಕಾರ ಹೇಗೆ ಮಾಡಬೇಕು? ಹೆಣ್ಣುಮಕ್ಕಳು ಮಾಡಬಹುದೇ? ಶವವನ್ನು ಯಾವ ದಿಕ್ಕಿನಲ್ಲಿ ಹೂಳಬೇಕು? ತಪ್ಪಾದ ದಿಕ್ಕಿನಲ್ಲಿ ಹೂಳಿದರೆ ಏನಾಗುತ್ತದೆ? ಈ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡುತ್ತಾರೆ ಬ್ರಹ್ಮಾಂಡ ಗುರೂಜಿ ನರೇಂದ್ರ ಶರ್ಮಾ. 

Panchanga: ಗಯಾ ಶ್ರಾದ್ಧವೇ ಶ್ರೇಷ್ಠವೇ? ಕರ್ನಾಟಕದಲ್ಲಿ ಎಲ್ಲಿ ಪಿತೃಕಾರ್ಯ ಮಾಡಬಹುದು?

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more