ಮಕರ ಸಂಕ್ರಾಂತಿಯ ರಾಶಿಫಲ ಹೇಗಿದೆ ಗೊತ್ತಾ? ದೈವಜ್ಞ ಹರೀಶ್‌ ಕಶ್ಯಪ ಹೇಳೋದೇನು!

ಮಕರ ಸಂಕ್ರಾಂತಿಯ ರಾಶಿಫಲ ಹೇಗಿದೆ ಗೊತ್ತಾ? ದೈವಜ್ಞ ಹರೀಶ್‌ ಕಶ್ಯಪ ಹೇಳೋದೇನು!

Published : Jan 14, 2024, 08:13 PM IST

ಮಕರ ಸಂಕ್ರಾಂತಿ ವಿಶೇಷವಾದ ಕಾರ್ಯಕ್ರಮದಲ್ಲಿ ಹಬ್ಬದ ಆಚರಣೆ ಸಂಪ್ರದಾಯ ವಿವರಿಸುವುದರ ಜೊತೆಗೆ ಮಕರ ಸಂಕ್ರಾತಿಯ ರಾಶಿ ಫಲ ಹೇಗಿದೆ ಎಂಬುವುದನ್ನು ತಿಳಿಸಿದ್ದಾರೆ ದೈವಜ್ಞ ಹರೀಶ್‌ ಕಶ್ಯಪ.

ಮಕರ ಸಂಕ್ರಾಂತಿಯು ಸುಗ್ಗಿಯ ಹಬ್ಬವಾಗಿದ್ದು, ಇದನ್ನು ದೇಶಾದ್ಯಂತ ವಿವಿಧ ಹೆಸರುಗಳೊಂದಿಗೆ ಆಚರಿಸಲಾಗುತ್ತದೆ. ಪ್ರತಿಯೊಂದು ರಾಜ್ಯವು ತಮ್ಮ ಸಂಸ್ಕೃತಿ ಮತ್ತು ಸಂಪ್ರದಾಯದಂತೆ ಹಬ್ಬವನ್ನು ಆಚರಿಸುತ್ತದೆ. ಸುಗ್ಗಿಯ ಕಾಲವನ್ನು ಭಾರತದಲ್ಲಿ ಸಂಕ್ರಾಂತಿ, ಲೋಹ್ರಿ, ಪೊಂಗಲ್ ಮತ್ತು ಬಿಹು ಮುಂತಾದ ವಿವಿಧ ಹೆಸರುಗಳಿಂದ ಆಚರಿಸಲಾಗುತ್ತದೆ. ಕರ್ನಾಟಕದಲ್ಲಿಯೂ ಸಂಕ್ರಾಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಭಾರತದ ಬಹುಪಾಲು ರಾಜ್ಯಗಳು ಸಂಕ್ರಾಂತಿಯನ್ನು ಆಚರಿಸುತ್ತವೆ. ಈ ವರ್ಷ ಜನವರಿ 15 ರಂದು ಸೋಮವಾರ ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗುವುದು. ಮಕರ ಸಂಕ್ರಾಂತಿ ವಿಶೇಷವಾದ ಕಾರ್ಯಕ್ರಮದಲ್ಲಿ ಹಬ್ಬದ ಆಚರಣೆ ಸಂಪ್ರದಾಯ ವಿವರಿಸುವುದರ ಜೊತೆಗೆ ಮಕರ ಸಂಕ್ರಾತಿಯ ರಾಶಿ ಫಲ ಹೇಗಿದೆ ಎಂಬುವುದನ್ನು ತಿಳಿಸಿದ್ದಾರೆ ದೈವಜ್ಞ ಹರೀಶ್‌ ಕಶ್ಯಪ.
 

23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
Read more