ಅಕ್ಟೋಬರ್‌ 30ರಿಂದ ಕುಜ-ಶನಿ ಬಾಧೆ ಶುರು: ರಾಜಕೀಯ ತಿಕ್ಕಾಟ ಇನ್ನೂ ನೀಚ ಸ್ಥಿತಿಗೆ

ಅಕ್ಟೋಬರ್‌ 30ರಿಂದ ಕುಜ-ಶನಿ ಬಾಧೆ ಶುರು: ರಾಜಕೀಯ ತಿಕ್ಕಾಟ ಇನ್ನೂ ನೀಚ ಸ್ಥಿತಿಗೆ

Published : Oct 19, 2022, 01:34 PM ISTUpdated : Oct 20, 2022, 11:24 AM IST

ಸರಣಿ ಘೋರ ಅಪಘಾತ, ಪರ್ವತ ಕುಸಿತ, ಭೂಕಂಪ,
ಮುಂದುವರೆಯಲಿರುವ ಅಡ್ಡಮಳೆ, ಕ್ಷಿಪ್ರ ಪ್ರವಾಹ, ಮೇಘಸ್ಪೋಟ ,
ಜಗದಗಲ ಹರಡುವುದು ಸಣ್ಣ ಸಣ್ಣ ಕಿಚ್ಚು
ಇನ್ನೂ 3 ತಿಂಗಳು ವಕ್ರೀ ಕುಜ-ಶನಿಗಳ ಅವಯೋಗ 

ಶನಿ ಎಂದರೇ ಬಾಧೆ. ಆತ ಇದುವರೆಗೂ ವಕ್ರಿಯಾಗಿದ್ದ. ವಕ್ರಿಯಾಗಿದ್ದಾಗ ಭಾದೆಗಳು ಇನ್ನೂ ಹೆಚ್ಚು. ಈಗ ಅಕ್ಟೋಬರ್ 23ರಂದು ಶನಿ ಮಕರದಲ್ಲಿ ಮಾರ್ಗಿಯಾಗಲಿದ್ದಾನೆ. ಹಾಗಂಥ ನಿಟ್ಟುಸಿರು ಬಿಡುವಂತಿಲ್ಲ. ಏಕೆಂದರೆ ಅಕ್ಟೋಬರ್ 30ರಿಂದ ಕುಜ-ಶನಿ ಬಾಧೆ ಶುರುವಾಗಲಿದೆ. ಇದರಿಂದ ಸಾಕಷ್ಟು ಸಮಸ್ಯೆಗಳು ಜಗತ್ತಿನಲ್ಲಿ, ದೇಶದಲ್ಲಿ, ಪ್ರತಿಯೊಬ್ಬರ ಜೀವನದಲ್ಲಿ ಎದುರಾಗಲಿವೆ.. 
ಕುಜ-ಶನಿ ಬಾಧೆ ಬಗ್ಗೆ ತಿಳಿಸಿಕೊಡ್ತಾರೆ ಆಧ್ಯಾತ್ಮ ಚಿಂತಕ ಡಾ. ಹರೀಶ್ ಕಶ್ಯಪ್.

ಗ್ರಹಣ ತ್ರಿಬಲ್ ಕಂಟಕ: ಸೂರ್ಯ ಗ್ರಹಣಕ್ಕೂ ಮೊದಲೇ ಕೆರಳಿದ ಪ್ರಕೃತಿ!

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more