ರಕ್ತ ಬೀಜಾಸುರನ ರಕ್ತದಿಂದ ಹುಟ್ಟಿದ ರಕ್ಕಸರನ್ನು ಸಂಹಾರ ಮಾಡಲು ಕಾಳಿದೇವಿ ಮಾಡಿದ ತಂತ್ರವಿದು

ರಕ್ತ ಬೀಜಾಸುರನ ರಕ್ತದಿಂದ ಹುಟ್ಟಿದ ರಕ್ಕಸರನ್ನು ಸಂಹಾರ ಮಾಡಲು ಕಾಳಿದೇವಿ ಮಾಡಿದ ತಂತ್ರವಿದು

Published : Jun 06, 2021, 05:36 PM IST

ಶುಂಭನ ಉಪಟಳ ಹೆಚ್ಚಾದಾಗ, ಶಂಕರನು, ಶುಂಭನಿಗೆ ಹೇಳುತ್ತಾನೆ. ಆದರೆ ಅಹಂಕಾರವೇ ಮೈಗೇರಿಸಿಕೊಂಡ ಶುಂಭ ಶಂಕರನ ಮಾತನ್ನು ಕೇಳುವುದಿಲ್ಲ. ಕೊನೆಗೆ ತಾಯಿ ವೃಹಭವಾಹನಳಾಗಿ ಶುಂಭನನ್ನು ಸಂಹಾರ ಮಾಡುತ್ತಾಳೆ. 

ಶುಂಭನ ಉಪಟಳ ಹೆಚ್ಚಾದಾಗ, ಶಂಕರನು, ಶುಂಭನಿಗೆ ಹೇಳುತ್ತಾನೆ. ಆದರೆ ಅಹಂಕಾರವೇ ಮೈಗೇರಿಸಿಕೊಂಡ ಶುಂಭ ಶಂಕರನ ಮಾತನ್ನು ಕೇಳುವುದಿಲ್ಲ. ಕೊನೆಗೆ ತಾಯಿ ವೃಹಭವಾಹನಳಾಗಿ ಶುಂಭನನ್ನು ಸಂಹಾರ ಮಾಡುತ್ತಾಳೆ. ಬೇರೆ ಬೇರೆ ಅವತಾರ ತಾಳಿ ರಕ್ಕಸರನ್ನು ಸಂಹರಿಸುತ್ತಾಳೆ.

ಇದನ್ನೆಲ್ಲಾ ನೋಡಿದ ರಕ್ತ ಬೀಜಾಸುರ ಕಾಳಿ ದೇವಿಯ ಜೊತೆ ಯುದ್ಧಕ್ಕೆ ನಿಲ್ಲತ್ತಾನೆ. ಆಗ ವೈಷ್ಣವಿ ದೇವಿ ರಕ್ತವೀಜಾಸುರನನ್ನು ಸಂಹರಿಸುತ್ತಾಳೆ. ಆತನ ರಕ್ತದ ಹನಿಯಿಂದ ಸಾವಿರಾರು ರಕ್ಕಸರು ಜನಿಸುತ್ತಾರೆ. ಆಗ ಜಗನ್ಮಾತೆ ಉಪಾಯ ಮಾಡುತ್ತಾಳೆ. ಕಾಳಿಕಾ ದೇವಿಗೆ ನಾಲಿಗೆ ಬೃಹದಾಕಾರ ಮಾಡಲು ಹೇಳುತ್ತಾಳೆ. 

 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!