ಶಿವನ ದೇವಸ್ಥಾನದಲ್ಲಿ ನಂದಿ ಯಾಕಾಗಿ ಇರುತ್ತಾನೆ?

ಶಿವನ ದೇವಸ್ಥಾನದಲ್ಲಿ ನಂದಿ ಯಾಕಾಗಿ ಇರುತ್ತಾನೆ?

Published : Oct 19, 2020, 09:50 AM ISTUpdated : Oct 19, 2020, 10:01 AM IST

ಹಿಂದೆ ಗಜಾಸುರ ಎಂಬ ರಾಕ್ಷಸನಿದ್ದ. ಆತ ಶಿವನನ್ನು ಕುರಿತು ತಪಸ್ಸು ಮಾಡುತ್ತಾನೆ. ಆಗ ಶಿವ ಪ್ರತ್ಯಕ್ಷನಾಗಿ ಏನು ವರ ಬೇಕು ಎಂದು ಕೇಳುತ್ತಾನೆ. ಆಗ ಗಜಾಸುರ, ನೀನು ನನ್ನ ಹೊಟ್ಟೆಯಲ್ಲಿಯೇ ಇರಬೇಕು ಎಂದು ಕೇಳುತ್ತಾನೆ. ಶಿವ ತಥಾಸ್ತು ಎನ್ನುತ್ತಾನೆ.

ಹಿಂದೆ ಗಜಾಸುರ ಎಂಬ ರಾಕ್ಷಸನಿದ್ದ. ಆತ ಶಿವನನ್ನು ಕುರಿತು ತಪಸ್ಸು ಮಾಡುತ್ತಾನೆ. ಆಗ ಶಿವ ಪ್ರತ್ಯಕ್ಷನಾಗಿ ಏನು ವರ ಬೇಕು ಎಂದು ಕೇಳುತ್ತಾನೆ. ಆಗ ಗಜಾಸುರ, ನೀನು ನನ್ನ ಹೊಟ್ಟೆಯಲ್ಲಿಯೇ ಇರಬೇಕು ಎಂದು ಕೇಳುತ್ತಾನೆ. ಶಿವ ತಥಾಸ್ತು ಎನ್ನುತ್ತಾನೆ. ಇದರಿಂದ ದೇವಲೋಕದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗುತ್ತದೆ. ಆಗ ವಿಷ್ಣು ಒಂದು ಉಪಾಯ ಮಾಡುತ್ತಾನೆ. ನಂದಿಯನ್ನು ಮುಂದೆ ಬಿಟ್ಟು ಶಿವನನ್ನು ಗಜಾಸುರನ ಹೊಟ್ಟೆಯಿಂದ ಹೊರ ತರುತ್ತಾನೆ. ಈ ಕಥೆ ಬಹಳ ಅರ್ಥಪೂರ್ಣವಾಗಿದೆ. ಕೇಳೋಣ ಬನ್ನಿ.. 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!