ಕಂಡಿದ್ದೆಲ್ಲಾ ನಮ್ಮದಾಗಬೇಕೆಂದು ಹೋದರೆ ಈ ರಾಜನಿಗಾದ ಗತಿ ನಮಗೂ ಆದೀತು!

ಕಂಡಿದ್ದೆಲ್ಲಾ ನಮ್ಮದಾಗಬೇಕೆಂದು ಹೋದರೆ ಈ ರಾಜನಿಗಾದ ಗತಿ ನಮಗೂ ಆದೀತು!

Published : Sep 23, 2020, 05:54 PM ISTUpdated : Sep 23, 2020, 05:59 PM IST

'ಅನ್ನದಾತೊ ಸುಖೀಭವ' ಎಂಬ ಮಾತೊಂದಿದೆ. ನಮಗೆ ಅನ್ನ ಹಾಕಿದವರನ್ನು ನಾವು ಯಾವತ್ತೂ ಮರೆಯಬಾರದು. ಅವರಿಗೆ ದ್ರೋಹ ಮಾಡಬಾರದು ಎಂದು ಹಿರಿಯರು ಹೇಳುತ್ತಾರೆ. ಅನ್ನ ಹಾಕಿದವರಿಗೆ ಮೋಸ ಮಾಡಲು ಹೋಗಿ ಕೊನೆಗೆ ಎಂಥಾ ಸ್ಥಿತಿ ಬಂತು ಎಂದು ಪುರಾಣದ ಕಥೆಯೊಂದು ವಿವರಿಸುತ್ತದೆ. 

ಅನ್ನದಾತೊ ಸುಖೀಭವ ಎಂಬ ಮಾತೊಂದಿದೆ. ನಮಗೆ ಅನ್ನ ಹಾಕಿದವರನ್ನು ನಾವು ಯಾವತ್ತೂ ಮರೆಯಬಾರದು. ಅವರಿಗೆ ದ್ರೋಹ ಮಾಡಬಾರದು ಎಂದು ಹಿರಿಯರು ಹೇಳುತ್ತಾರೆ. ಅನ್ನ ಹಾಕಿದವರಿಗೆ ಮೋಸ ಮಾಡಲು ಹೋಗಿ ಕೊನೆಗೆ ಎಂಥಾ ಸ್ಥಿತಿ ಬಂತು ಎಂದು ಪುರಾಣದ ಕಥೆಯೊಂದು ವಿವರಿಸುತ್ತದೆ. ಹಿಂದೆ ಕೃತವೀರ್ಯ ಎಂಬ ರಾಜನಿದ್ದ. ಆತ ಕಾಮಧೇನುವನ್ನು ತನ್ನ ವಶ ಮಾಡಿಕೊಳ್ಳಲು ಹೋಗಿ ಎಂಥಾ ಸ್ಥಿತಿಗೆ ತಲುಪಿದ ಎಂಬದನ್ನು ಈ ಕಥೆ ಹೇಳುತ್ತದೆ. ಗಣಪತಿ ಸಚ್ಚಿದಾನಂದ ಶ್ರೀ ಹೀಗೆ ವಿವರಿಸಿದ್ದಾರೆ. ಕೇಳೋಣ ಬನ್ನಿ...!

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!