ಕೃಷ್ಣನನ್ನೂ ಕಷ್ಟದಿಂದ ಪಾರು ಮಾಡಿತ್ತಂತೆ ಸಂಕಷ್ಟಹರ ಗಣಪತಿ ವ್ರತ!

ಕೃಷ್ಣನನ್ನೂ ಕಷ್ಟದಿಂದ ಪಾರು ಮಾಡಿತ್ತಂತೆ ಸಂಕಷ್ಟಹರ ಗಣಪತಿ ವ್ರತ!

Published : Sep 21, 2020, 03:31 PM IST

ಮಹಾ ಗಣಪತಿಗೆ ದೂರ್ವೆ/ಗರಿಕೆ ಶ್ರೇಷ್ಠ. ಭಕ್ತಿಯಿಂದ ಒಂದು ಕಡ್ಡಿ ದೂರ್ವೆಯನ್ನು ಇಟ್ಟರೂ ಸಾಕು, ಆ ಮಹಾಗಣಪತಿ ಪ್ರಸನ್ನನಾಗುತ್ತಾನೆ. ಜೊತೆಗೆ ಸಂಕಷ್ಟಹರ ವ್ರತವನ್ನು ಆಚರಿಸಿದರೆ ನಮ್ಮ ಸಂಕಷ್ಟಗಳು, ಆಪತ್ತುಗಳು ದೂರವಾಗುತ್ತವೆ. 

ಮಹಾ ಗಣಪತಿಗೆ ದೂರ್ವೆ/ಗರಿಕೆ ಶ್ರೇಷ್ಠ. ಭಕ್ತಿಯಿಂದ ಒಂದು ಕಡ್ಡಿ ದೂರ್ವೆಯನ್ನು ಇಟ್ಟರೂ ಸಾಕು, ಆ ಮಹಾಗಣಪತಿ ಪ್ರಸನ್ನನಾಗುತ್ತಾನೆ. ಜೊತೆಗೆ ಸಂಕಷ್ಟಹರ ವ್ರತವನ್ನು ಆಚರಿಸಿದರೆ ನಮ್ಮ ಸಂಕಷ್ಟಗಳು, ಆಪತ್ತುಗಳು ದೂರವಾಗುತ್ತವೆ.

ಒಮ್ಮೆ ಶ್ರೀ ಕೃಷ್ಣ ಸಂಕಷ್ಟಹರ ಗಣಪತಿ ವ್ರತ ಮಾಡಿದ್ದರಿಂದ ಬಾಣಾಸುರನನ್ನು ಜಯಿಸಲು ಸಾಧ್ಯವಾಯಿತು ಎಂಬ ನಂಬಿಕೆ ಇದೆ. ಸಂಕಷ್ಟಹರ ಗಣಪತಿ ವ್ರತ ಮಾಡಿದ್ದರಿಂದ ಸಂತಾನ ಭಾಗ್ಯ ಲಭಿಸಿರುವ, ಸಂಕಷ್ಟಗಳು ದೂರವಾಗಿರುವ, ಆಪತ್ತುಗಳು ದೂರವಾಗಿರುವ ಉದಾಹರಣೆಗಳು ಪುರಾಣಗಳಲ್ಲಿವೆ. ಏನದು? ಕೇಳೋಣ ಬನ್ನಿ..!
 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!