ಚಾಮುಂಡಿ ಮಹಿಮೆ: ಮಹಿಷಾಸುರನ ಸಂಹಾರ ಮಾಡಿದ್ದು ಎಲ್ಲಿ?

ಚಾಮುಂಡಿ ಮಹಿಮೆ: ಮಹಿಷಾಸುರನ ಸಂಹಾರ ಮಾಡಿದ್ದು ಎಲ್ಲಿ?

Published : Sep 23, 2022, 10:25 AM IST

ಚಾಮುಂಡಿಯು ಮಹಿಷಾಸುರನ ಸಂಹಾರ ಮಾಡಿದ್ದು ಮೈಸೂರಿನ ಬೆಟ್ಟದಲ್ಲಲ್ಲ, ಚಿಕ್ಕಮಗಳೂರಿನಲ್ಲಿ..!

ಚಾಮುಂಡಿ ಬೆಟ್ಟಕ್ಕೆ ಹೋದಾಗ ಕೇವಲ ಚಾಮುಂಡಿ ದರ್ಶನ ಮಾಡಿದರೆ ಪೂರ್ಣ ಫಲವಿಲ್ಲ. ಇಲ್ಲಿ ಪಂಚದರ್ಶನಂ ಮಾಡಿದಾಗಲೇ ಪೂರ್ಣಫಲ.. ಪಂಚದರ್ಶನಂ ಪುಣ್ಯಂ.. ಚಾಮುಂಡಿ ದರ್ಶನದ ಬಳಿಕ ಉತ್ತನಾಳಮ್ಮನ ದರ್ಶನವನ್ನೂ ಮಾಡಲೇಬೇಕು. ಚಾಮುಂಡೇಶ್ವರಿಗೆ ಮಡಿಲಕ್ಕಿ ಅರ್ಪಿಸಿದರೆ ಉತ್ತನಾಳಮ್ಮನಿಗೂ ಅರ್ಪಿಸಬೇಕು. ಇಲ್ಲದಿದ್ದಲ್ಲಿ ದರ್ಶನದ ಫಲ ಪೂರ್ತಿ ಸಿಗುವುದಿಲ್ಲ. ಅಂದ ಹಾಗೆ, ಚಾಮುಂಡಿಯು ಮಹಿಷಾಸುರನ ಸಂಹಾರ ಮಾಡಿದ್ದು ಮೈಸೂರಿನ ಬೆಟ್ಟದಲ್ಲಲ್ಲ, ಚಿಕ್ಕಮಗಳೂರಿನಲ್ಲಿ.. ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ್ದಾರೆ ಬ್ರಹ್ಮಾಂಡ ಗುರೂಜಿ..

ಚಾಮುಂಡಿ ಮಹಿಮೆ: ಮೈಸೂರಿನಲ್ಲಿ ಚಾಮುಂಡೇಶ್ವರಿ ಪ್ರತಿಷ್ಠಾಪನೆ ಮಾಡಿದ್ದು ಯಾರು?

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!