ಚಾಮುಂಡಿ ಮಹಿಮೆ: ಮೈಸೂರಿನಲ್ಲಿ ಚಾಮುಂಡೇಶ್ವರಿ ಪ್ರತಿಷ್ಠಾಪನೆ ಮಾಡಿದ್ದು ಯಾರು?

ಚಾಮುಂಡಿ ಮಹಿಮೆ: ಮೈಸೂರಿನಲ್ಲಿ ಚಾಮುಂಡೇಶ್ವರಿ ಪ್ರತಿಷ್ಠಾಪನೆ ಮಾಡಿದ್ದು ಯಾರು?

Published : Sep 22, 2022, 10:19 AM IST

ಮೈಸೂರಿನ ಮಹಾಬಲಗಿರಿಯ ಮೇಲೆ ಚಾಮುಂಡೇಶ್ವರಿಯನ್ನು ಕರೆ ತಂದು ಪ್ರಾಣ ಪ್ರತಿಷ್ಠಾಪನೆ ಮಾಡಿದವರು ಯಾರು?

ಮೈಸೂರು ನಗರದ ಚಾಮುಂಡಿ ಬೆಟ್ಟಕ್ಕೆ ಹೋದಾಗ ಮೊದಲು ಗಣಪತಿ ಪೂಜೆ, ನಂತರ ಕಾಳಭೈರವನಿಗೆ ನಮಸ್ಕರಿಸಿ ದೇವೀರಮ್ಮನ ಪೂಜೆ ಮಾಡಿಸಬೇಕು, ದೇವಿಕೆರೆಯಲ್ಲಿರುವ ಗಂಗಮ್ಮನ ಸ್ಮರಣೆ ಮಾಡಬೇಕು.. ಉಗ್ರ ಶ್ರೀನಿವಾಸ ಭದ್ರಕಾಳಿಯ ಜೊತೆ ಚಾಮುಂಡಿ ಬೆಟ್ಟದಲ್ಲಿದ್ದಾನೆ. ಆತನಿಗೂ ಪೂಜಿಸಬೇಕು. ಬೆಟ್ಟದ ಮೇಲ್ಭಾಗವನ್ನು ಹತ್ತನೆಯ ಶತಮಾನದಿಂದಲೇ ಪುಣ್ಯ ಕ್ಶೇತ್ರವೆಂದು ಪರಿಗಣಿಸಲಾಗಿತ್ತು. ಇಲ್ಲಿ ಚಾಮುಂಡೇಶ್ವರಿಯನ್ನು ಪ್ರತಿಷ್ಠಾಪಿಸಿದವರಾರು ಗೊತ್ತಾ?

ಅಮ್ಮನವರು ಮಾರಮ್ಮನಾಗಿ ಕುಳಿತಿರುವ ಬೆಟ್ಟವೇ ಚಾಮುಂಡಿ ಬೆಟ್ಟ!

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!