ದೀಪಾವಳಿಯಂದು ಬಲೀಂದ್ರನನ್ನು ಯಾಕಾಗಿ ಸ್ವಾಗತಿಸಲಾಗುತ್ತದೆ.? ಏನಿದರ ಮಹತ್ವ.?

ದೀಪಾವಳಿಯಂದು ಬಲೀಂದ್ರನನ್ನು ಯಾಕಾಗಿ ಸ್ವಾಗತಿಸಲಾಗುತ್ತದೆ.? ಏನಿದರ ಮಹತ್ವ.?

Published : Nov 06, 2021, 09:27 AM IST

ಕತ್ತಲಿನಿಂದ ಬೆಳಕಿನೆಡೆಗೆ, ಅಸತ್ಯದಿಂದ ಸತ್ಯದೆಡೆಗೆ ಕರೆದುಕೊಂಡು ಹೋಗುವ ಹಬ್ಬವೇ ದೀಪಾವಳಿ. ದೀಪಗಳ ಹಬ್ಬ ದೀಪಾವಳಿ ನಮ್ಮ ಮನಗಳಲ್ಲಿ, ಮನೆಗಳಲ್ಲಿ ಬೆಳಕನ್ನು ತರುತ್ತದೆ. ದೀಪಾವಳಿಯಲ್ಲಿ ಬಲೀಂದ್ರನನ್ನು ಪೂಜಿಸಲಾಗುತ್ತದೆ. 

ಕತ್ತಲಿನಿಂದ ಬೆಳಕಿನೆಡೆಗೆ, ಅಸತ್ಯದಿಂದ ಸತ್ಯದೆಡೆಗೆ ಕರೆದುಕೊಂಡು ಹೋಗುವ ಹಬ್ಬವೇ ದೀಪಾವಳಿ. ದೀಪಗಳ ಹಬ್ಬ ದೀಪಾವಳಿ ನಮ್ಮ ಮನಗಳಲ್ಲಿ, ಮನೆಗಳಲ್ಲಿ ಬೆಳಕನ್ನು ತರುತ್ತದೆ. ದೀಪಾವಳಿಯಲ್ಲಿ ಬಲೀಂದ್ರನನ್ನು ಪೂಜಿಸಲಾಗುತ್ತದೆ. ಯಾಕಾಗಿ ಎಂದು ನೋಡುದಾದರೆ ಮಹಾವಿಷ್ಣು ಭಕ್ತ ಬಲಿ ಚಕ್ರವರ್ತಿ ಪ್ರಜೆಗಳನ್ನು ಯೋಗಕ್ಷೇಮದಿಂದ ನೋಡಿಕೊಳ್ಳುತ್ತಿರುತ್ತಾನೆ. ಒಮ್ಮೆ ಅವನಿಗೆ ತನ್ನಂತೆ ಯಾರೂ ನೋಡಿಕೊಳ್ಳುವುದಿಲ್ಲ ಎಂಬ ಅಹಂಕಾರ ಬರುತ್ತದೆ. ಈತನನ್ನು ಹೇಗಾದರೂ ಮಾಡಿ ಸಂಹಾರ ಮಾಡಬೇಕೆಂದು ವಿಷ್ಣುವಿನ ಮೊರೆ ಹೋಗುತ್ತಾರೆ. ಮುಂದೇನಾಗುತ್ತದೆ..? ದೀಪಾವಳಿಗೂ, ಬಲೀಂದ್ರನಿಗೂ ಏನು ಸಂಬಂಧ..? ತಿಳಿಸಿ ಕೊಡುತ್ತಾರೆ ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು. 

 

21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
Read more