Mahashivaratri Special: ಪರಶಿವನನ್ನು ಒಲಿಸುವ ರುದ್ರಾಕ್ಷಿಯ ರಹಸ್ಯ ಬಲ್ಲಿರಾ?

Mahashivaratri Special: ಪರಶಿವನನ್ನು ಒಲಿಸುವ ರುದ್ರಾಕ್ಷಿಯ ರಹಸ್ಯ ಬಲ್ಲಿರಾ?

Published : Mar 01, 2022, 03:19 PM IST

ಶಿವ ಪುರಾಣ, ಸ್ಕಂದ ಪುರಾಣ, ಲಿಂಗ ಪುರಾಣ ಸೇರಿ ಹಲವು ಪುರಾಣಗಳಲ್ಲಿ ರುದ್ರಾಕ್ಷಿಯ ಪ್ರಾಮುಖ್ಯತೆಯನ್ನು ವಿವರಿಸಲಾಗಿದೆ. ಶಿವನ ಕಣ್ಣೀರಿಂದ ಹುಟ್ಟಿದ ರುದ್ರಾಕ್ಷಿ ಧಾರಣೆಯಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಗೊತ್ತಾ?

ಶಿವನನ್ನು ಒಲಿಸಿಕೊಳ್ಳಲು ಕೇವಲ ಮೂರೇ ಮೂರು ಸಾಧನಗಳು ಸಾಕು ಎನ್ನಲಾಗುತ್ತದೆ. ಅದರಲ್ಲೊಂದು ರುದ್ರಾಕ್ಷಿ. ಮತ್ತೆರಡು ಬಿಲ್ವಪತ್ರೆ ಹಾಗೂ ವಿಭೂತಿಯಾಗಿವೆ. 
ಸತಿಯ ದೇಹತ್ಯಾಗದ ನಂತರ ಶಿವ ಸಿಟ್ಟಿಗೊಳಗಾಗಿ ರುದ್ರನರ್ತನ ಮಾಡುವಾಗ ಕಣ್ಣೀರು ಭೂಮಿಯ ಮೇಲೆ ಹಲವು ಕಡೆ ಬಿದ್ದು ರುದ್ರಾಕ್ಷಿಯ ಮರಗಳಾಗಿ ಉದ್ಭವವಾಯಿತೆಂಬ ನಂಬಿಕೆ ಇದೆ.

ಶಿವನ ಸೃಷ್ಟಿ ಹೇಗಾಯಿತು... ಇಲ್ಲಿದೆ ಸುಂದರ ಕತೆ

ಹದಿನಾಲ್ಕು ಪ್ರಕಾರದ ರುದ್ರಾಕ್ಷಿಗಳಿರುವುದಾಗಿ ಪದ್ಮ ಪುರಾಣದಲ್ಲಿ ಉಲ್ಲೇಖಿಸಲಾಗಿದೆ. ಪ್ರತಿ ರುದ್ರಾಕ್ಷಿಯ ಪ್ರಕಾರಗಳಿಗೂ ಅದರದ್ದೇ ಆದ ಮಹತ್ವವಿದೆ. ರುದ್ರಾಕ್ಷಿಯ ಮಹಿಮೆ ಅಪಾರ. ರುದ್ರಾಕ್ಷಿಯನ್ನು ಧರಿಸುವುದರಿಂದ ಆರೋಗ್ಯ ಮತ್ತು ಆಧ್ಯಾತ್ಮಿಕ ಸಹಿತ ಇನ್ನೂ ಅನೇಕ ಲಾಭಗಳನ್ನು ಪಡೆಯಬಹುದಾಗಿದೆ. ಈ ರುದ್ರಾಕ್ಷಿ ಕುರಿತ ಅನೇಕ ರಹಸ್ಯಗಳನ್ನು ಈ ವಿಡಿಯೋದಲ್ಲಿ ಬಿಚ್ಚಿಡಲಾಗಿದೆ. 
 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more