ಭಾಗವತದಲ್ಲಿ ಬರುವ ರಾಮ-ಸೀತೆಯರ ಕತೆ ಕೇಳಿದರೆ ರಾಮಾಯಣ ಪಾರಾಯಣ ಮಾಡಿದಷ್ಟು ಫಲ ಲಭಿಸುವುದು

ಭಾಗವತದಲ್ಲಿ ಬರುವ ರಾಮ-ಸೀತೆಯರ ಕತೆ ಕೇಳಿದರೆ ರಾಮಾಯಣ ಪಾರಾಯಣ ಮಾಡಿದಷ್ಟು ಫಲ ಲಭಿಸುವುದು

Suvarna News   | Asianet News
Published : Jan 09, 2021, 05:02 PM IST

ಶ್ರೀರಾಮನು ಸೀತಾ, ಲಕ್ಷ್ಮಣರೊಂದಿಗೆ ವನವಾಸವನ್ನು ಮುಗಿಸಿಕೊಂಡು ವಾಪಸ್ಸಾಗುತ್ತಾನೆ. ಸಿಂಹಾಸನವನ್ನೇರಿ ರಾಮರಾಜ್ಯವನ್ನು ಸ್ಥಾಪನೆ ಮಾಡುತ್ತಾನೆ. ತಂದೆ ದಶರಥನಂತೆ ಪ್ರಜೆಗಳನ್ನು ನೋಡಿಕೊಳ್ಳುತ್ತಾನೆ. 

ಶ್ರೀರಾಮನು ಸೀತಾ, ಲಕ್ಷ್ಮಣರೊಂದಿಗೆ ವನವಾಸವನ್ನು ಮುಗಿಸಿಕೊಂಡು ವಾಪಸ್ಸಾಗುತ್ತಾನೆ. ಸಿಂಹಾಸನವನ್ನೇರಿ ರಾಮರಾಜ್ಯವನ್ನು ಸ್ಥಾಪನೆ ಮಾಡುತ್ತಾನೆ. ತಂದೆ ದಶರಥನಂತೆ ಪ್ರಜೆಗಳನ್ನು ನೋಡಿಕೊಳ್ಳುತ್ತಾನೆ. ರಾಮರಾಜ್ಯದಲ್ಲಿ ಎಲ್ಲವೂ ಚೆನ್ನಾಗಿರುತ್ತದೆ. ರಾಮ- ಸೀತೆಯ ದಾಂಪತ್ಯ ಇಡೀ ಜಗತ್ತಿಗೆ ಮಾದರಿಯಾಗುತ್ತದೆ. ಹೀಗೆ ಭಾಗವತದಲ್ಲಿ ರಾಮ ಸೀತೆಯರ ಕಥೆ ಬರುತ್ತದೆ. ಇದನ್ನು ಕೇಳಿದರೆ ರಾಮಾಯಣ ಪಾರಾಯಣ ಮಾಡಿದಷ್ಟು ಪುಣ್ಯ ಲಭಿಸುತ್ತದೆ. 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!