ಕೃಷ್ಣನ ಅಗಲಿಕೆ ಸಹಿಸದೇ ದುಃಖಿಸುತ್ತಿದ್ದ ಉದ್ಧವನನ್ನು ಹರಿ ಸಮಾಧಾನಿಸಿ ಕಳಿಸಿದ್ಹೀಗೆ

ಕೃಷ್ಣನ ಅಗಲಿಕೆ ಸಹಿಸದೇ ದುಃಖಿಸುತ್ತಿದ್ದ ಉದ್ಧವನನ್ನು ಹರಿ ಸಮಾಧಾನಿಸಿ ಕಳಿಸಿದ್ಹೀಗೆ

Suvarna News   | Asianet News
Published : Mar 03, 2021, 05:38 PM IST

ಮಹಾಭಾರತ ಯುದ್ಧ ಮುಗಿಯುತ್ತದೆ. ಭೂ ಭಾರತ ಕಡಿಮೆಯಾಗುತ್ತದೆ. ಧರ್ಮ ಸಂಸ್ಥಾಪನೆಯಾಗುತ್ತದೆ.. ವಾಸುದೇವ ಕೃಷ್ಣನ ಅವತಾರದ ಉದ್ದೇಶ ಮುಗಿದಿರುತ್ತದೆ. ಆತ ಪರಂಧಾಮದ ಬಳಿ ಹೊರಡಲು ಅನುವಾಗುತ್ತಾನೆ. 

ಮಹಾಭಾರತ ಯುದ್ಧ ಮುಗಿಯುತ್ತದೆ. ಭೂ ಭಾರತ ಕಡಿಮೆಯಾಗುತ್ತದೆ. ಧರ್ಮ ಸಂಸ್ಥಾಪನೆಯಾಗುತ್ತದೆ.. ವಾಸುದೇವ ಕೃಷ್ಣನ ಅವತಾರದ ಉದ್ದೇಶ ಮುಗಿದಿರುತ್ತದೆ. ಆತ ಪರಂಧಾಮದ ಬಳಿ ಹೊರಡಲು ಅನುವಾಗುತ್ತಾನೆ. ಯಾವಾಗಲೂ ಕೃಷ್ಣನ ಸಂಗಡ ಇರುತ್ತಿದ್ದ ಉದ್ಧವನಿಗೆ ಕೃಷ್ಣನ ಅಗಲಿಕೆ ಸಹಿಸಲು ಆಗುತ್ತಿಲ್ಲ. ದುಃಖಿಸುತ್ತಾನೆ. ಆಗ ಕೃಷ್ಣ ಆತನಿಗೆ ಸಂತೋಷವಾಗಿರು, ದುಃಖಿಸಬೇಡ ಎಂದು ಉಪದೇಶಿಸುತ್ತಾನೆ. ಕೊನೆಗೆ ಉದ್ಧವ ಮುಕ್ತಿ ಪಡೆಯುತ್ತಾನೆ. 

21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!