ಕುಜ-ರಾಹು ಗಂಡಾಂತರದಿಂದ ಅಪಾಯ; ರಾಜಕೀಯ ನಾಯಕರಿಗೆ ಕಂಟಕ..!

ಕುಜ-ರಾಹು ಗಂಡಾಂತರದಿಂದ ಅಪಾಯ; ರಾಜಕೀಯ ನಾಯಕರಿಗೆ ಕಂಟಕ..!

Published : Aug 18, 2023, 11:30 AM IST

ಕುಜ ರಾಹು ಗಂಡಾಂತರದಿಂದ ಅಪಾಯವಾಗುತ್ತದೆ, ಮುಂದಿನ 2 ತಿಂಗಳು ಕುಜನ ಪ್ರತಾಪವು ಜಾಸ್ತಿಯಾಗುತ್ತದೆ ಎಂದು ಡಾ. ಹರೀಶ್‌ ಕಶ್ಯಪ್‌ ತಿಳಿಸಿದ್ದಾರೆ. ಇಂದಿನಿಂದ ಅಕ್ಟೋಬರ್‌ 3ವರೆಗೂ ಕುಜ ಕನ್ಯಾಚಾರ ಕಾಲ, ಕರ್ಮ, ಅಧಿಕಾರ ಬಲಗಳಿಂದ ಸಂಕಷ್ಟ ಇರಲಿದೆ ಎಂದು ಅವರು ತಿಳಿಸಿದ್ದಾರೆ.

ನವೆಂಬರ್‌ 4ರವರೆಗೂ ಶನಿಯ ವಕ್ರೀಗತಿ ಇರಲಿದೆ ಹಾಗೂ ಆಗಸ್ಟ್‌ 23ರಿಂದ ಸೆಪ್ಟೆಂಬರ್ ‌15ರವರೆಗೆ ಬುಧ ವಕ್ರೀಗತಿ ಇರಲಿದೆ ಎಂದು ಆಧ್ಯಾತ್ಮಿಕ ಚಿಂತಕ ಡಾ. ಹರೀಶ್‌ ಕಶ್ಯಪ್‌ ತಿಳಿಸಿದ್ದಾರೆ. ಇದರಿಂದ ವಿವಿಧ ದೇಶಗಳ ನಾಯಕರಿಗೆ ಕಂಟಕ ಆಗಲಿದೆ. ಶನಿವಕ್ರೀ ಬಿಡುವವರಿಗೂ ರಾಜಕೀಯ ಅವ್ಯವಹಾರ, ಅವ್ಯವಸ್ಥೆಯಿಂದ ಕೂಡಿರುತ್ತದೆ. ಜಗತ್ತಿನಲ್ಲಿ ಜನಾಂಗೀಯ ಕಲಹಗಳು ಉಲ್ಬಣ ಆಗಲಿವೆ. ಬೆಲೆ ಏರಿಕೆ, ಉತ್ಪಾದನಾ ವ್ಯವಸ್ಥೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಅವರು ತಿಳಿಸಿದ್ದಾರೆ.

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more