310 ಕೋಟಿ ಆದಾಯ ಬಂದರೂ ಅಯ್ಯಪ್ಪನ ಸನ್ನಿಧಿ ಅವ್ಯವಸ್ಥೆ ಆಗರ: ಶಬರಿಮಲೆಯಲ್ಲಿ ನೂಕುನುಗ್ಗಲು, ಪ್ರತಿಭಟನೆ

310 ಕೋಟಿ ಆದಾಯ ಬಂದರೂ ಅಯ್ಯಪ್ಪನ ಸನ್ನಿಧಿ ಅವ್ಯವಸ್ಥೆ ಆಗರ: ಶಬರಿಮಲೆಯಲ್ಲಿ ನೂಕುನುಗ್ಗಲು, ಪ್ರತಿಭಟನೆ

Published : Dec 15, 2023, 09:25 AM IST

ಶಬರಿಮಲೆಯಲ್ಲಿ ಬಾಲಕಿಯೊಬ್ಬಳು ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದಾಳೆ. ಅಲ್ಲದೇ ಇದು ಅವ್ಯವಸ್ಥೆಯ ಆಗರವಾಗಿದೆ.
 

ಕೇರಳ ಸರ್ಕಾರಕ್ಕೆ ಶಬರಿಮಲೆಯಿಂದ (Sabarimala) ಸುಮಾರು 310 ಕೋಟಿ ರೂಪಾಯಿ ಆದಾಯ ಬರುತ್ತದೆ. ಆದರೂ ಕೂಡ ಅಲ್ಲಿ ಯಾವುದೇ ಮೂಲ ಸೌಕರ್ಯಗಳು(Basic Facilities) ಮಾತ್ರ ಇಲ್ಲ. ಅಭಿವೃದ್ಧಿ ಶೂನ್ಯವಾಗಿದ್ದು, ರಸ್ತೆ, ಬಸ್‌, ಶೌಚಾಲಯ ವ್ಯವಸ್ಥೆಯಂತೂ ಇಲ್ವೇ ಇಲ್ಲ. ಇದಕ್ಕೆ ಅಯ್ಯಪ್ಪ ಸ್ವಾಮಿ ಭಕ್ತರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. 18 ಗಂಟೆ ಕಾದರೂ ಅಯ್ಯಪ್ಪ ಸ್ವಾಮಿ(Ayyappa Swami) ದರ್ಶನ ಮಾತ್ರ ಭಕ್ತರಿಗೆ ಸಿಗುತ್ತಿಲ್ಲ. ಅಲ್ಲದೇ ಕುಡಿಯಲು ನೀರಿಲ್ಲದೇ, ಉಳಿದುಕೊಳ್ಳಲು ನೆರಳಿಲ್ಲದೇ ಅಲ್ಲಿ ಭಕ್ತರು ಪರದಾಡುತ್ತಿದ್ದಾರೆ. ಸುಮಾರು 8 ಕಿ.ಲೋ ಮೀಟರ್‌ ವರೆಗೆ ಕ್ಯೂನಲ್ಲಿ ಭಕ್ತರು ನಿಂತಿದ್ದಾರೆ. ಭಕ್ತರ ನಿರ್ವಹಣೆ, ಭಕ್ತರ ವಾಹನಗಳ ನಿರ್ವಹಣೆಯಲ್ಲಿ ಟ್ರಾವಂಕೂರು ದೇವಸ್ಥಾನ ಮಂಡಳಿ(Travancore Temple Board) ಮತ್ತು ಪೊಲೀಸರು ಪೂರ್ಣ ವಿಫಲರಾಗಿದ್ದಾರೆ. ಇದರ ಪರಿಣಾಮ ಭಕ್ತರು ಕೇರಳ ಸರ್ಕಾರದ ವಿರುದ್ಧ ಭಾರೀ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  Today Horoscope: ಮಿಥುನ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಅನುಕೂಲ.. ಈಶ್ವರನ ಪ್ರಾರ್ಥನೆ ಮಾಡಿ

21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
Read more