ಕನ್ನಡ ಚಿತ್ರರಂಗ ಉದ್ಧಾರಕ್ಕೆ ಹೋಮ ಹವನ, ಸ್ಯಾಂಡಲ್ ವುಡ್ ಗೆ ಖಡಕ್ ಎಚ್ಚರಿಕೆ ಕೊಟ್ಟ ನಾಗದೇವ

ಕನ್ನಡ ಚಿತ್ರರಂಗ ಉದ್ಧಾರಕ್ಕೆ ಹೋಮ ಹವನ, ಸ್ಯಾಂಡಲ್ ವುಡ್ ಗೆ ಖಡಕ್ ಎಚ್ಚರಿಕೆ ಕೊಟ್ಟ ನಾಗದೇವ

Published : Aug 16, 2024, 01:11 PM IST

ಡಾ. ರಾಜ್ ಭವನದಲ್ಲಿ ಕನ್ನಡ ಚಿತ್ರರಂಗದ ವತಿಯಿಂದ ಸರ್ಪಶಾಂತಿ ಹೋಮ ನಡೆಸಲಾಯ್ತು. 
 

ಕನ್ನಡ ಚಿತ್ರರಂಗ ತುಂಬಾ ಸಂಕಷ್ಟದಲ್ಲಿದೆ. ಚಿತ್ರಮಂದಿರಗಳು ಬಾಗಿಲು ಮುಚ್ಚುತ್ತಿವೆ. ಬಿಡುಗಡೆಯಾದ ಚಿತ್ರಗಳು ಯಶಸ್ಸು ಕಾಣುತ್ತಿಲ್ಲ. ಬಿಗ್ ಸ್ಟಾರ್ಗಳ ಚಿತ್ರಗಳು ತೆರೆಗೆ ಬರುತ್ತಿಲ್ಲ. ಇದೆಲ್ಲ ಸೇರಿದಂತೆ ಒಟ್ಟಿನಲ್ಲಿ ಚಿತ್ರರಂಗದಲ್ಲಿ ಸಾವು-ನೋವುಗಳೇ ಹೆಚ್ಚಿವೆ. ಸಂಕಷ್ಟದಲ್ಲಿರುವ ಚಿತ್ರರಂಗದ ಏಳಿಗೆಗಾಗಿ ಸರ್ಪಶಾಂತಿ ಹೋಮ ಮಾಡಿಸಲಾಯ್ತು. ಈ ಸಂದರ್ಭದಲ್ಲಿ ಅಲ್ಲಿ ಕೆಲವೊಂದಿಷ್ಟು ಅಚ್ಚರಿಗಳು ನಡೆದವು. ಈ ಎಲ್ಲವನ್ನು ತಿಳಿಯಲು ಈ ವಿಡಿಯೋ ನೋಡಿ

23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
Read more