ಜುಲೈ 12ಕ್ಕೆ ಮಕರದಲ್ಲಿ ಶನಿ ಹಿಮ್ಮುಖ ಸಂಚಾರ;  ಜನಜೀವನ ದುಸ್ತರ

ಜುಲೈ 12ಕ್ಕೆ ಮಕರದಲ್ಲಿ ಶನಿ ಹಿಮ್ಮುಖ ಸಂಚಾರ; ಜನಜೀವನ ದುಸ್ತರ

Published : Jul 07, 2022, 09:58 AM IST

ಇನ್ನೂ ಆರು ತಿಂಗಳು ಶನಿ ವಕ್ರಿ; ದೇಶದ ಸಮಸ್ಯೆಗಳ ಹೆಚ್ಚಳ
ಸಮುದ್ರ ತೀರಗಳಲ್ಲಿ ಮಹಾಗಾಳಿ, ಭಾರತದ ಜನಜೀವನ ದುಸ್ತರ
ಹೆಚ್ಚುವ ಯುದ್ಧ ಅನಾಹುತ, ಪ್ರಕೃತಿ ಪ್ರಕೋಪ
ರಾಜಕೀಯ ವಲಯದಲ್ಲಿ ಹೆಚ್ಚಲಿದೆ ಜಿದ್ದು - ಕಿಚ್ಚು

ಜುಲೈ 12ರಂದು ಕರ್ಮ ಫಲದಾತ ಶನಿಯು ಮಕರಕ್ಕೆ ಹಿಮ್ಮುಖ ಚಲನೆಯಲ್ಲಿ ಸಾಗಲಿದ್ದಾನೆ. ನಂತರ ಸುಮಾರು ಆರು ತಿಂಗಳ ಕಾಲ ಮಕರದಲ್ಲಿ ವಕ್ರಿಯಾಗಿಯೇ ಉಳಿಯಲಿದ್ದಾನೆ. ಶನಿಯ ಈ ಚಲನೆಯಿಂದ ಸಮಾಜದಲ್ಲಿ ಕಾಳಮಾಯೆ ಹೆಚ್ಚಲಿದೆ. ಉಪಕಾರಕ್ಕೆ ಅಪಕರಿಸುವ ಕಾಲ, ಸಕಲವೂ ತಿಳಿದವನಿಗೆ ದುರ್ಭಿಕ್ಷ ಕಾಲ.. ಸತ್ಯವಂತರಿಗಿದು ಕಾಲವಲ್ಲವಯ್ಯಾ.. ಎಂಬ ಪುರಂದರದಾಸರ ಮಾತುಗಳು ಇಂದು ವಿಪರೀತ ಎನಿಸುವಷ್ಟು ಹೆಚ್ಚು ಒಪ್ಪುತ್ತಿದೆ, ಸಮಾಜದಲ್ಲಿರುವ ಕೆಟ್ಟತನಗಳೆಲ್ಲ ಬೆಳಕಿಗೆ ಬರುವ ಸಮಯ ಇದು ಎನ್ನುತ್ತಾರೆ ಜ್ಯೋತಿಷ್ಯ ತಜ್ಞರಾದ ಹರೀಶ್ ಕಶ್ಯಪ್.

Feng Shui Tips: ಪತ್ನಿ ಜತೆ ಜಗಳ ಬೇಡವಾದ್ರೆ ಈ ಫೆಂಗ್‌ ಶುಯಿ ಟಿಪ್ಸ್‌ ಅನುಸರಿಸಿ

ಶನಿ ವಕ್ರಿಯ ಈ ಸಮಯದಲ್ಲಿ ಸಮಾಜದ ಮೇಲೆ ಏನೆಲ್ಲ ಪರಿಣಾಮವಾಗಲಿದೆ, ಭಾರತದ ರಾಜಕೀಯ ಸ್ಥಿತಿಗತಿ ಹೇಗಿರಲಿದೆ, ಪ್ರಕೃತಿ ವಿಕೋಪಗಳೇನೇನು ಎಲ್ಲವನ್ನೂ ಅವರು ತಿಳಿಸಿದ್ದಾರೆ. 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more