ಸಾವರ್ಕರ್ ಸಾಮ್ರಾಜ್ಯವಾಯ್ತು ಶಿವಮೊಗ್ಗದ ಹಿಂದೂ ಮಹಾಸಭಾ ಗಣೇಶೋತ್ಸವ!

ಸಾವರ್ಕರ್ ಸಾಮ್ರಾಜ್ಯವಾಯ್ತು ಶಿವಮೊಗ್ಗದ ಹಿಂದೂ ಮಹಾಸಭಾ ಗಣೇಶೋತ್ಸವ!

Published : Sep 13, 2022, 12:02 PM IST

ಸಾವರ್ಕರ್ ಸಾಮ್ರಾಜ್ಯವಾಯ್ತು ಹಿಂದೂ ಮಹಾಸಭಾ ಗಣೇಶೋತ್ಸವ
ಶಿವಮೊಗ್ಗ ಗಣಪತಿಗೂ ಸಾವರ್ಕರ್‌ಗೂ ಇದೆ  79 ವರ್ಷದ ಇತಿಹಾಸ
ಸಾವರ್ಕರ್ ಫ್ಲೆಕ್ಸ್ ಹರಿದ ಜಾಗದಲ್ಲೇ  ಹಿಂದೂ ಸಾಮ್ರಾಜ್ಯ ಸ್ಥಾಪನೆ

ಹಚ್ಚಹಸುರಿನ ಶಾಂತ ಪರಿಸರವಾಗಿದ್ದ ಶಿವಮೊಗ್ಗ, ಇತ್ತೀಚೆಗೆ ಹಿಂದೂ ಯುವಕರ ಹತ್ಯೆಯಿಂದ ಧರ್ಮದಂಗಲ್‌ಗೆ ಹೆಸರಾಗಿದೆ. ಹರ್ಷ ಕೊಲೆ, ಪ್ರವೀಣ್ ನೆಟ್ಟಾರು ಹತ್ಯೆಯಿಂದಾಗಿ ಹಿಂಸಾಚಾರ, ಆಕ್ರೋಶ ಹೆಚ್ಚಿದ್ದು ಇದೊಂದು ಕೋಮ ಸೂಕ್ಷ್ಮ ಜಿಲ್ಲೆಯಾಗಿ ಬದಲಾಗಿದೆ. ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಗಣೇಶೋತ್ಸವದಲ್ಲಿ ಪ್ರತಿ ವರ್ಷ ಸದ್ದು ಮಾಡುತ್ತದೆ. ಇದಕ್ಕೆ ಕಾರಣ ಇದನ್ನು ದೊಡ್ಡದಾಗಿ ಆಚರಿಸುವುದು. ಈ ಗಣೇಶೋತ್ಸವದಲ್ಲಿ ಸಾವಿರಾರು ಜನ ಕುಣಿದು ಕುಪ್ಪಳಿಸಿ ಸಂಭ್ರಮದಿಂದ ಪಾಲ್ಗೊಳ್ಳುತ್ತಾರೆ.

Color Astro: ಮೇಷಕ್ಕೆ ಕಪ್ಪು ಬಣ್ಣ ತರುತ್ತೆ ದುರದೃಷ್ಟ, ದೂರವಿಡಿ!

ಕೇಸರಿ ಧ್ವಜ ಹಿಡಿದ ಹಿಂದೂ ಕಾರ್ಯಕರ್ತರು ಡ್ಯಾನ್ಸ್ ಮಾಡುವುದನ್ನು ನೋಡುವುದೇ ಮತ್ತೊಂದು ಹಬ್ಬ. ಈ ಬಾರಿಯ ಹಬ್ಬದಲ್ಲಿ ಶಿವಮೊಗ್ಗ ನಗರದ ಎಲ್ಲೆಡೆ ಹರ್ಷ ಹಾಗೂ ಪ್ರವೀಣ್ ನೆಟ್ಟಾರು ಫ್ಲೆಕ್ಸ್ ಎಲ್ಲೆಡೆ ರಾರಾಜಿಸಿದ್ವು. ಜೊತೆಗೆ ಕಿಡಿಗೇಡಿಗಳು ಸಾವರ್ಕರ್ ಫ್ಲೆಕ್ಸ್ ಹರಿದ ಜಾಗದಲ್ಲೇ ಈ ಬಾರಿ ಸಾವರ್ಕರ್ ಫ್ಲೆಕ್ಸ್ ಹಾಕಿ ಸಂಭ್ರಮಿಸಿದ್ರು ಹಿಂದೂ ಮಹಾಸಭಾ ಯುವಕರು. ಈ ಬಗ್ಗೆ ವಿವರವಾಗಿ ನೋಡೋಣ ಬನ್ನಿ..

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!