ದೀಪಗಳನ್ನು ಹಚ್ಚೋಣ, ಪಟಾಕಿಗೆ ನೋ ಅನ್ನೋಣ: ಸಚ್ಚಿದಾನಂದ ಸ್ವಾಮೀಜಿ

ದೀಪಗಳನ್ನು ಹಚ್ಚೋಣ, ಪಟಾಕಿಗೆ ನೋ ಅನ್ನೋಣ: ಸಚ್ಚಿದಾನಂದ ಸ್ವಾಮೀಜಿ

Suvarna News   | Asianet News
Published : Nov 14, 2020, 05:23 PM IST

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು. ದೀಪಗಳನ್ನು ಹಚ್ಚಿ ಹಬ್ಬ ಆಚರಿಸಿದರೆ ಲಕ್ಷ್ಮಿ ನೆಲೆಸುತ್ತಾಳೆ. ಮಾನವರಲ್ಲಿನ ರಾಕ್ಷಸತ್ವವನ್ನು ದೀಪಗಳು ಓಡಿಸಲಿ' ಎಂದು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಶುಭ ಹಾರೈಸಿದ್ದಾರೆ. 

ಬೆಂಗಳೂರು (ನ. 14): 'ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು. ದೀಪಗಳನ್ನು ಹಚ್ಚಿ ಹಬ್ಬ ಆಚರಿಸಿದರೆ ಲಕ್ಷ್ಮಿ ನೆಲೆಸುತ್ತಾಳೆ. ಮಾನವರಲ್ಲಿನ ರಾಕ್ಷಸತ್ವವನ್ನು ದೀಪಗಳು ಓಡಿಸಲಿ' ಎಂದು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಶುಭ ಹಾರೈಸಿದ್ದಾರೆ. 

ದೀಪಾವಳಿ ಹಬ್ಬದಂದು ಪಟಾಕಿಗಳನ್ನು ಹಚ್ಚುವುದು ಸರಿಯಲ್ಲ. ಇದು ಮನುಷ್ಯರ ಆರೋಗ್ಯದ ಮೇಲೆ, ಪರಿಸರದ ಮೇಲೆ ಪ್ರಭಾವ ಬೀರುತ್ತದೆ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿಯವರು ಜಾಗೃತಿ ಮೂಡಿಸುವ ವಿಚಾರ ಮಾಡುತ್ತಿದ್ದಾರೆ. ಇದು ಸ್ವಾಗತಾರ್ಹವಾದದ್ದು' ಎಂದು ಸ್ವಾಮೀಜಿ ಹೇಳಿದ್ದಾರೆ. 

21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!