Shani gochar 2023: ಶನಿ ಸಾಡೇಸಾತಿಯಿಂದ ತಪ್ಪಿಸಿಕೊಳ್ಳೋಕೇನಾದ್ರೂ ದಾರಿ ಇದೆಯಾ?

Shani gochar 2023: ಶನಿ ಸಾಡೇಸಾತಿಯಿಂದ ತಪ್ಪಿಸಿಕೊಳ್ಳೋಕೇನಾದ್ರೂ ದಾರಿ ಇದೆಯಾ?

Published : Jan 10, 2023, 02:37 PM IST

ಜನವರಿ 17ರಂದು ಕುಂಭ ರಾಶಿಗೆ ಶನಿ ಪ್ರವೇಶ ಮಾಡುತ್ತಿದ್ದಾನೆ. ಇದರಿಂದ ಕೆಲ ರಾಶಿಗಳಿಗೆ ಸಾಡೇಸಾತಿ ಬಿಟ್ಟರೆ ಮತ್ತೆ ಕೆಲವಕ್ಕೆ ಹಿಡಿಯುತ್ತದೆ. ಸಾಡೇಸಾತಿ ದೋಷ ಪರಿಹಾರಕ್ಕೆ ಏನು ಮಾಡಬೇಕು ಎಂಬುದನ್ನು ಬ್ರಹ್ಮಾಂಡ ಗುರೂಜಿಗಳು ತಿಳಿಸಿದ್ದಾರೆ.

ತಮಿಳುನಾಡಿನ ತಿರುನೆಲ್ಲಾರಿನ ಶನಿ ದೇವಾಲಯಕ್ಕೆ ಹೋದಾಗ ಹೇಗಿರಬೇಕು, ತುಮಕೂರಿನ ಘನನೀಲ ಶನೈಶ್ಚರ, ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿರುವ ಶನಿಯ ಪ್ರಮುಖ ದೇವಾಲಯದ ವಿಶೇಷಗಳೇನು? ಸಾಡೇಸಾತಿ, ಶನಿ ದೋಷ ಕಳೆದುಕೊಳ್ಳಲು ಇಲ್ಲಿಗೆ ಹೋದಾಗ ಏನು ಮಾಡಬೇಕು ಎಂಬುದನ್ನು ಬ್ರಹ್ಮಾಂಡ ಗುರೂಜಿಗಳು ತಿಳಿಸಿದ್ದಾರೆ. ಇದಲ್ಲದೆ, ಜನವರಿ 17ರಂದು ಕುಂಭ ರಾಶಿಗೆ ಶನಿ ಪ್ರವೇಶ ಮಾಡುತ್ತಿದ್ದಾನೆ. ಇದರಿಂದ ಕೆಲ ರಾಶಿಗಳಿಗೆ ಸಾಡೇಸಾತಿ ಬಿಟ್ಟರೆ ಮತ್ತೆ ಕೆಲವಕ್ಕೆ ಹಿಡಿಯುತ್ತದೆ. ಸಾಡೇಸಾತಿ ದೋಷ ಪರಿಹಾರಕ್ಕೆ ಏನು ಮಾಡಬೇಕು? ಯಾವೆಲ್ಲ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನೂ ಗುರುಗಳ ಮಾತಲ್ಲಿ ಕೇಳೋಣ..

30 ವರ್ಷಗಳ ಬಳಿಕ ಶತಭಿಷಾ ನಕ್ಷತ್ರ ಪ್ರವೇಶಿಸುವ ಶನಿ, 3 ರಾಶಿಯತ್ತ ಹರಿದು ಬರುವ Money!

21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!