ಇಂದು ವಿಜಯ ದಶಮಿ: ಏನಿದರ ಮಹತ್ವ..? ಇದರ ಹಿನ್ನಲೆ ಹೀಗಿದೆ

ಇಂದು ವಿಜಯ ದಶಮಿ: ಏನಿದರ ಮಹತ್ವ..? ಇದರ ಹಿನ್ನಲೆ ಹೀಗಿದೆ

Published : Oct 15, 2021, 09:34 AM IST

ಇಂದು ವಿಜಯ ದಶಮಿ ಸಂಭ್ರಮ. ಹಿಂದೆ ರಾಜರು ಅವರ ಶಕ್ತಿ ಪ್ರದರ್ಶನ, ತೋಳ್ಬಲ, ಯುದ್ಧ ಬಲವನ್ನು ವಿಜಯ ದಶಮಿಯಂದು ಪ್ರದರ್ಶಿಸುತ್ತಿದ್ದರು. ರಾಜರುಗಳು ಬನ್ನಿ ವೃಕ್ಷದ ಬಳಿ ಹೋಗಿ ವಿಶೇಷ ಪೂಜೆ ಸಲ್ಲಿಸುತ್ತಿದ್ದರು.

ಇಂದು ವಿಜಯ ದಶಮಿ ಸಂಭ್ರಮ. ಹಿಂದೆ ರಾಜರು ಅವರ ಶಕ್ತಿ ಪ್ರದರ್ಶನ, ತೋಳ್ಬಲ, ಯುದ್ಧ ಬಲವನ್ನು ವಿಜಯ ದಶಮಿಯಂದು ಪ್ರದರ್ಶಿಸುತ್ತಿದ್ದರು. ರಾಜರುಗಳು ಬನ್ನಿ ವೃಕ್ಷದ ಬಳಿ ಹೋಗಿ ವಿಶೇಷ ಪೂಜೆ ಸಲ್ಲಿಸುತ್ತಿದ್ದರು. ಇನ್ನು ಪೌರಾಣಿಕ ಹಿನ್ನಲೆ ನೋಡುವುದಾದರೆ, ತಾಯಿ ಆದಿಶಕ್ತಿ ಶುಂಭ- ನಿಶುಂಭರನ್ನು ಸಂಹಾರ ಮಾಡಿ ವಿಜಯ ಸಾಧಿಸಿದ ದಿನ.  ಪಾಂಡವರ ಅಜ್ಞಾತಾಸ ಕೊನೆಗೊಂಡ ದಿನವೇ ವಿಜಯ ದಶಮಿ. 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!