ಗಂಡನ ಒಳಿತಿಗಾಗಿ ಪೂಜಿಸೋ ಕರ್ವಾ ಚೌತ್!

ಗಂಡನ ಒಳಿತಿಗಾಗಿ ಪೂಜಿಸೋ ಕರ್ವಾ ಚೌತ್!

Published : Oct 18, 2019, 04:43 PM IST

ಮುತ್ತೈದೆಯರಿಗೆ ಶುಭ ತರುವ ಕಾರ್ವ ಚೌತ್ ಉತ್ತರ ಭಾರತದ ಪ್ರಮುಖ ಹಬ್ಬಗಳಲ್ಲೊಂದು. ಸೂರ್ಯೋದಯದಿಂದ ಚಂದ್ರೋದಯದವರೆಗೂ ಪತಿಗಾಗಿ ಹೆಣ್ಣು ಮಕ್ಕಳು ಉಪವಾಸದಿಂದಿದ್ದು, ಗಂಡನ ಅಭ್ಯುದಯಕ್ಕೆ ಹರಕೆ ಹೊರುತ್ತಾಳೆ. ನೀರೂ ಕುಡಿಯದೇ  ಉಪವಾಸವಿದ್ದು, ಮಹಿಳೆಯರು ಈ ಹಬ್ಬ ಆಚರಿಸುತ್ತಾರೆ. ಕಷ್ಟವಾದರೂ ತನ್ನೊಂದಿಗೆ ಸಪ್ತಪದಿ ತುಳಿದ ಪತಿ ಮೇಲಿನ ಪ್ರೀತಿ ಹಾಗೂ ಗೌರವದಿಂದ ಈ ಎಲ್ಲ ಕಷ್ಟವನ್ನು ತೆಗೆದುಕೊಳ್ಳುತ್ತಾರೆ. ಕರ್ವಾ ಚೌತ್ ಮಹತ್ವ ಇಲ್ಲಿದೆ.....

ಮುತ್ತೈದೆಯರಿಗೆ ಶುಭ ತರುವ ಕಾರ್ವ ಚೌತ್ ಉತ್ತರ ಭಾರತದ ಪ್ರಮುಖ ಹಬ್ಬಗಳಲ್ಲೊಂದು. ಸೂರ್ಯೋದಯದಿಂದ ಚಂದ್ರೋದಯದವರೆಗೂ ಪತಿಗಾಗಿ ಹೆಣ್ಣು ಮಕ್ಕಳು ಉಪವಾಸದಿಂದಿದ್ದು, ಗಂಡನ ಅಭ್ಯುದಯಕ್ಕೆ ಹರಕೆ ಹೊರುತ್ತಾಳೆ. ನೀರೂ ಕುಡಿಯದೇ  ಉಪವಾಸವಿದ್ದು, ಮಹಿಳೆಯರು ಈ ಹಬ್ಬ ಆಚರಿಸುತ್ತಾರೆ. ಕಷ್ಟವಾದರೂ ತನ್ನೊಂದಿಗೆ ಸಪ್ತಪದಿ ತುಳಿದ ಪತಿ ಮೇಲಿನ ಪ್ರೀತಿ ಹಾಗೂ ಗೌರವದಿಂದ ಈ ಎಲ್ಲ ಕಷ್ಟವನ್ನು ತೆಗೆದುಕೊಳ್ಳುತ್ತಾರೆ. ಕರ್ವಾ ಚೌತ್ ಮಹತ್ವ ಇಲ್ಲಿದೆ.....

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!