ಮಹಾಲಯ ಅಮಾವಾಸ್ಯೆಯ ಮಹತ್ವ, ಆಚರಣೆ ಹಿನ್ನಲೆಯೇನು.?

ಮಹಾಲಯ ಅಮಾವಾಸ್ಯೆಯ ಮಹತ್ವ, ಆಚರಣೆ ಹಿನ್ನಲೆಯೇನು.?

Published : Oct 06, 2021, 05:35 PM ISTUpdated : Oct 06, 2021, 06:04 PM IST

ಇಂದು ಮಹಾಲಯ ಅಮಾವಾಸ್ಯೆ. ಪಿತೃಪಕ್ಷದ ಕೊನೆಯ ದಿನ. ಪಿತೃದೇವತೆಗಳ ಆರಾಧನೆಗೆ ಪ್ರಶಸ್ತ ಕಾಲ. ಮನುಷ್ಯನ ಸ್ವಭಾವ ಕೃತಜ್ಞತೆ ಸಲ್ಲಿಸುವುದು. ಯಾರಿಂದ ಉಪಕಾರ ಪಡೆದರೂ ಕೃತಜ್ಞತೆ ಸಲ್ಲಿಸುತ್ತೇವೆ. 

ಇಂದು ಮಹಾಲಯ ಅಮಾವಾಸ್ಯೆ. ಪಿತೃಪಕ್ಷದ ಕೊನೆಯ ದಿನ. ಪಿತೃದೇವತೆಗಳ ಆರಾಧನೆಗೆ ಪ್ರಶಸ್ತ ಕಾಲ. ಮನುಷ್ಯನ ಸ್ವಭಾವ ಕೃತಜ್ಞತೆ ಸಲ್ಲಿಸುವುದು. ಯಾರಿಂದ ಉಪಕಾರ ಪಡೆದರೂ ಕೃತಜ್ಞತೆ ಸಲ್ಲಿಸುತ್ತೇವೆ. ನಮ್ಮನ್ನು ಈ ಭೂಮಿಗೆ ತಂದ ನಮ್ಮ ಪೂರ್ವಜರಿಗೂ ಕೃತಜ್ಞತೆ ಸಲ್ಲಿಸುವುದು ನಮ್ಮ ಕರ್ತವ್ಯ. ಅವರ ಅನುಗ್ರಹ ಇಡೀ ಕುಟುಂಬಕ್ಕೆ ಶ್ರೇಯಸ್ಕರ. 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!