Navratri 2022: ದುರ್ಗೆಯ ನವರಾತ್ರಿ ಅಲಂಕಾರ ಹೇಗಿರಬೇಕು?

Navratri 2022: ದುರ್ಗೆಯ ನವರಾತ್ರಿ ಅಲಂಕಾರ ಹೇಗಿರಬೇಕು?

Published : Sep 26, 2022, 11:28 AM IST

ಇಂದು ಶೈಲಪುತ್ರಿಯ ಆರಾಧನೆಯಿಂದ ರವಿದೋಷ ಕಳೆದುಕೊಳ್ಳಬಹುದು. ಹೇಗೆ ತಿಳಿಯೋಣ..

ನವರಾತ್ರಿಯ ಮೊದಲ ದಿನ ಉತ್ತರ ಭಾರತದಲ್ಲಿ ಶೈಲಪುತ್ರಿಯ ಆರಾಧನೆ ಮಾಡಿದರೆ ದಕ್ಷಿಣ ಭಾರತದಲ್ಲಿ ಕನಕದುರ್ಗಾಳ ಆರಾಧನೆ ನಡೆಯುತ್ತದೆ. ದುರ್ಗೆಯ ನವರಾತ್ರಿ ಅಲಂಕಾರ ಹೇಗಿರಬೇಕು ಎಂಬುದನ್ನು  ಬ್ರಹ್ಮಾಂಡ ಗುರೂಜಿ ತಿಳಿಸುತ್ತಾರೆ. ಒಂಬತ್ತು ದೇವಿಯರಿಂದ ಒಂಬತ್ತು ಗ್ರಹ ದೋಷ ಪರಿಹಾರವಾಗುತ್ತದೆ. ಇಂದು ಶೈಲಪುತ್ರಿಯ ಆರಾಧನೆಯಿಂದ ರವಿದೋಷ ಕಳೆದುಕೊಳ್ಳಬಹುದು. ಕೇಸರಿ ಬಣ್ಣ ಧರಿಸುವುದು ಒಳ್ಳೆಯದು ಎನ್ನಲಾಗುತ್ತದೆ.

ಸರ್ವರಿಗೂ ನವರಾತ್ರಿ ಹಬ್ಬದ ಹಾರ್ದಿಕ ಶುಭಾಶಯಗಳು

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!