ದೀಪಾವಳಿ ಅಮಾವಾಸ್ಯೆಯಂದು ಲಕ್ಷ್ಮೀ ಪೂಜೆಯ ಮಹತ್ವ, ವೈಶಿಷ್ಟ್ಯತೆ ಬಗ್ಗೆ ತಿಳಿದುಕೊಳ್ಳಿ

ದೀಪಾವಳಿ ಅಮಾವಾಸ್ಯೆಯಂದು ಲಕ್ಷ್ಮೀ ಪೂಜೆಯ ಮಹತ್ವ, ವೈಶಿಷ್ಟ್ಯತೆ ಬಗ್ಗೆ ತಿಳಿದುಕೊಳ್ಳಿ

Srilakshmi kashyap   | Asianet News
Published : Nov 04, 2021, 09:29 AM ISTUpdated : Nov 04, 2021, 09:47 AM IST

ಇಂದು ದೀಪಾವಳಿ ಅಮಾವಾಸ್ಯೆ. ತಾಯಿ ಲಕ್ಷ್ಮೀಯನ್ನು ಇಂದು ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತದೆ. ನಮ್ಮೆಲ್ಲರಿಗೂ ಆ ತಾಯಿ ಲಕ್ಷ್ಮೀಯ ಕೃಪಾಕಟಾಕ್ಷ, ಅನುಗ್ರಹ ಬೇಕೇ ಬೇಕು. ಲಕ್ಷ್ಮೀ ಎಂದರೆ ಬರೀ ಹಣ, ಸಂಪತ್ತು ಅಂತಲ್ಲ, ವಿದ್ಯೆ, ಬುದ್ಧಿ, ತಾಕತ್ತು, ಆರೋಗ್ಯ, ನೆಮ್ಮದಿ ಎಲ್ಲದಕ್ಕೂ ಲಕ್ಷ್ಮಿಯ ಅನುಗ್ರಹ ಬೇಕೇ ಬೇಕು. 

ಇಂದು ದೀಪಾವಳಿ ಅಮಾವಾಸ್ಯೆ. ತಾಯಿ ಲಕ್ಷ್ಮೀಯನ್ನು ಇಂದು ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತದೆ. ನಮ್ಮೆಲ್ಲರಿಗೂ ಆ ತಾಯಿ ಲಕ್ಷ್ಮೀಯ ಕೃಪಾಕಟಾಕ್ಷ, ಅನುಗ್ರಹ ಬೇಕೇ ಬೇಕು. ಲಕ್ಷ್ಮೀ (Lakshmi) ಎಂದರೆ ಬರೀ ಹಣ, ಸಂಪತ್ತು ಅಂತಲ್ಲ, ವಿದ್ಯೆ, ಬುದ್ಧಿ, ತಾಕತ್ತು, ಆರೋಗ್ಯ, ನೆಮ್ಮದಿ ಎಲ್ಲದಕ್ಕೂ ಲಕ್ಷ್ಮಿಯ ಅನುಗ್ರಹ ಬೇಕೇ ಬೇಕು. ದೀಪಾವಳಿಯ ಅಮಾವಾಸ್ಯೆಯಂದು ಮಾಡುವ ಲಕ್ಷ್ಮೀ ಪೂಜೆ ಬಹಳ ಮಹತ್ವ ಪಡೆದಿದೆ. ಹಾಗಾದರೆ ಲಕ್ಷ್ಮೀ ಪೂಜೆಯನ್ನು ಹೇಗೆ ಮಾಡಬೇಕು..? ವೈಶಿಷ್ಟ್ಯವೇನು..? ತಿಳಿಯೋಣ ಬನ್ನಿ. 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!
Read more