ಬಲಿ ಚಕ್ರವರ್ತಿಯನ್ನು ಸಂಹರಿಸಲು ಭಗವಂತ ಮಾಡಿದ ಉಪಾಯವಿದು..!

ಬಲಿ ಚಕ್ರವರ್ತಿಯನ್ನು ಸಂಹರಿಸಲು ಭಗವಂತ ಮಾಡಿದ ಉಪಾಯವಿದು..!

Srilakshmi kashyap   | Asianet News
Published : Jan 09, 2021, 01:09 PM IST

ರಾಕ್ಷಸರು, ದೇವತೆಗಳ ನಡುವೆ ಅಮೃತಕ್ಕಾಗಿ ಹೋರಾಟ ನಡೆಯುತ್ತದೆ. ಈ ಹೋರಾಟದಲ್ಲಿ ದೇವತೆಗಳಿಗೆ ಅಮೃತ ಸಿಗುತ್ತದೆ. ಸತ್ತು ಹೋದ ರಾಕ್ಷಸರನ್ನು ಶುಕ್ರಾಚಾರ್ಯರು ಬದುಕಿಸುತ್ತಾರೆ. ಬಲಿ ಚಕ್ರವರ್ತಿ ಸ್ವರ್ಗಕ್ಕೆ ಅಧಿಪತಿಯಾಗ್ತಾನೆ. 

ರಾಕ್ಷಸರು, ದೇವತೆಗಳ ನಡುವೆ ಅಮೃತಕ್ಕಾಗಿ ಹೋರಾಟ ನಡೆಯುತ್ತದೆ. ಈ ಹೋರಾಟದಲ್ಲಿ ದೇವತೆಗಳಿಗೆ ಅಮೃತ ಸಿಗುತ್ತದೆ. ಸತ್ತು ಹೋದ ರಾಕ್ಷಸರನ್ನು ಶುಕ್ರಾಚಾರ್ಯರು ಬದುಕಿಸುತ್ತಾರೆ. ಬಲಿ ಚಕ್ರವರ್ತಿ ಸ್ವರ್ಗಕ್ಕೆ ಅಧಿಪತಿಯಾಗ್ತಾನೆ. ಇದನ್ನು ನೋಡಿ ದೇವಮಾತೆ ಅದಿತಿ ದೇವಿಗೆ ಬೇಸರವಾಗುತ್ತದೆ. ಶುಕ್ರಾಚಾರ್ಯರ ಬಲದಿಂದ ರಾಕ್ಷಸರಿಗೆ ಬಲವಾಗುತ್ತಿದೆಯಲ್ಲ ಅಂತ ಬೇಸರಪಟ್ಟುಕೊಳ್ಳುತ್ತಾರೆ. ಆಗ ಕಶ್ಯಪ ಮುನಿಗಳು ಅದಿತಿ ದೇವಿಗೆ ವ್ರತ ಮಾಡುವಂತೆ ಸೂಚಿಸುತ್ತಾರೆ. ಈ ವ್ರತವನ್ನು ಅದಿತಿ ದೇವಿ ಬಹಳ ನಿಷ್ಠೆಯಿಂದ ಮಾಡುತ್ತಾರೆ. ವ್ರತಕ್ಕೆ ಮೆಚ್ಚಿದ ಭಗವಂತ ಪ್ರತ್ಯಕ್ಷನಾಗಿ, ನಾನೇ ನಿನ್ನ ಮಗನಾಗಿ ಹುಟ್ಟುತ್ತೇನೆ ಎಂದು ವರ ನೀಡುತ್ತಾನೆ. ಮುಂದೆ ಬಲಿಚಕ್ರವರ್ತಿಯನ್ನು ವಾಮನ ಅವತಾರಿ ಭಗವಂತ ಸಂಹರಿಸುತ್ತಾನೆ. 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!