ಇಚ್ಛಾಮರಣಿಗಳಾಗಿದ್ದ ಮಧುಕೈಟಭರು ಶ್ರೀಹರಿಯಿಂದ ಸಂಹಾರವಾಗಿದ್ದು ಹೀಗೆ

ಇಚ್ಛಾಮರಣಿಗಳಾಗಿದ್ದ ಮಧುಕೈಟಭರು ಶ್ರೀಹರಿಯಿಂದ ಸಂಹಾರವಾಗಿದ್ದು ಹೀಗೆ

Suvarna News   | Asianet News
Published : Apr 21, 2021, 10:17 AM IST

ಮಧುಕೈಟಭರು ಶ್ರೀಮಾತೆಯಿಂದ ಇಚ್ಛಾಮರಣ ವರ ಪಡೆದಿರುವುದು ಗೊತ್ತಾಗುತ್ತದೆ. ಶ್ರೀಹರಿ ಅಮ್ಮನನ್ನು ಪ್ರಾರ್ಥಿಸುತ್ತಾನೆ. ಶ್ರೀಮಾತೆ ಅನುಗ್ರಹಿಸುತ್ತಾಳೆ. ಶ್ರೀಹರಿ ಯುದ್ಧ ಮುಂದುವರೆಸುತ್ತಾನೆ. 

 ಮಧುಕೈಟಭರು ಶ್ರೀಮಾತೆಯಿಂದ ಇಚ್ಛಾಮರಣ ವರ ಪಡೆದಿರುವುದು ಗೊತ್ತಾಗುತ್ತದೆ. ಶ್ರೀಹರಿ ಅಮ್ಮನನ್ನು ಪ್ರಾರ್ಥಿಸುತ್ತಾನೆ. ಶ್ರೀಮಾತೆ ಅನುಗ್ರಹಿಸುತ್ತಾಳೆ. ಶ್ರೀಹರಿ ಯುದ್ಧ ಮುಂದುವರೆಸುತ್ತಾನೆ. ಶ್ರೀಮಾತೆ ಸುಂದರವಾದ ಸ್ತ್ರೀ ರೂಪ ತಾಳಿ ರಾಕ್ಷಸರ ಎದುರು ಪ್ರತ್ಯಕ್ಷಳಾಗುತ್ತಾಳೆ.

ಆಕೆಯ ಸೌಂದರ್ಯಕ್ಕೆ ರಕ್ಕಸಲು ಮನಸೋತು, ಯುದ್ದ ಕೈ ಬಿಡುತ್ತಾರೆ. ಆಗ ವಿಷ್ಣು ಮಧುಕೈಟಭರೇ, ನಿಮಗೇನು ವರ ಬೇಕೋ ಕೇಳಿ ಎನ್ನುತ್ತಾನೆ. ಆಗ ರಾಕ್ಷಸರು, ನೀನೇನು ವರ ಕೊಡುವುದು, ನಾವೇ ಕೊಡುತ್ತೇವೆ ಕೇಳು ಎನ್ನುತ್ತಾರೆ. ಇದೇ ಸಮಯಕ್ಕೆ ಕಾಯುತ್ತಿದ್ದ ಹರಿ, ನಿಮ್ಮ ಮರಣ ನನ್ನಿಂದಾಗಬೇಕು ಎನ್ನುತ್ತಾನೆ. ಕೊನೆಗೆ ಸುದರ್ಶನ ಚಕ್ರ ಪ್ರಯೋಗಿಸಿ ಸಂಹಾರ ಮಾಡುತ್ತಾನೆ. 
 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!