ಸೂರ್ಯ ಗ್ರಹಣ: ಚತುರ್ಗ್ರಹ ಯೋಗದಿಂದ ರಾಜಕೀಯ ನಾಯಕರ ಅಬ್ಬರ ಹೆಚ್ಚಳ

ಸೂರ್ಯ ಗ್ರಹಣ: ಚತುರ್ಗ್ರಹ ಯೋಗದಿಂದ ರಾಜಕೀಯ ನಾಯಕರ ಅಬ್ಬರ ಹೆಚ್ಚಳ

Published : Apr 15, 2023, 11:51 AM IST

ಸೂರ್ಯ ಗ್ರಹಣಕ್ಕೆ ಶನಿಯ ದೃಷ್ಟಿಯಿದ್ದು ಅತ್ಯಂತ ಅಶುಭ
ಗ್ರಹಣ ದೋಷ ರಾಜ್ಯ ಚುನಾವಣೆಯ ಮೇಲೆ ಪ್ರಭಾವವಿದೆಯೇ?
ಚತುರ್ಗ್ರಹ ಯೋಗದಿಂದ ರಾಜಕೀಯ ನಾಯಕರ ಅಬ್ಬರ ಹೆಚ್ಚಳ
ಹೆಚ್ಚಲಿರುವ ಪಕ್ಷಾಂತರ ಬುದ್ಧಿ, ಜನರ ಮನಸು ಅಸ್ಥಿರಗೊಳಿಸೋ ಪ್ರಯತ್ನ

ಗ್ರಹಣವು ಮನಸ್ಥಿತಿಯನ್ನು ಹಾಳು ಮಾಡುವುದಿಲ್ಲ. ಆದರೆ, ಈಗಾಗಲೇ ಕೆಟ್ಟ ಮನಸ್ಥಿತಿ ಇರುವವರನ್ನು ಮತ್ತಷ್ಟು ಹದಗೆಡಿಸಬಹುದು ಎನ್ನುತ್ತಾರೆ ಆಧ್ಯಾತ್ಮ ಚಿಂತಕ ಡಾ. ಹರೀಶ್ ಕಶ್ಯಪ್. ಈ ಸೂರ್ಯ ಗ್ರಹಣವು ರಾಜ್ಯ ರಾಜಕೀಯದ ಮೇಲೆ ಏನು ಪರಿಣಾಮ ಬೀರಲಿದೆ ಎಂಬುದನ್ನು ತಿಳಿಸಿದ್ದಾರೆ. 

ರಾಹುಗ್ರಸ್ಥ ಸೂರ್ಯಗ್ರಹಣ; ದೇಶ ವಿದೇಶದ ಮೇಲೇನು ಪರಿಣಾಮ? ಪ್ರಕೃತಿ ವಿಕೋಪ ಕಾರಕವೇ?

26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
Read more