ಮಹಾಭಾರತ: ಕ್ಷತ್ರಿಯ ಧರ್ಮವನ್ನು ಪಾಲಿಸಿ, ಸುಭದ್ರೆಯನ್ನು ವರಿಸಿದ ಅರ್ಜನ

ಮಹಾಭಾರತ: ಕ್ಷತ್ರಿಯ ಧರ್ಮವನ್ನು ಪಾಲಿಸಿ, ಸುಭದ್ರೆಯನ್ನು ವರಿಸಿದ ಅರ್ಜನ

Suvarna News   | Asianet News
Published : Oct 18, 2021, 09:53 AM ISTUpdated : Oct 18, 2021, 10:02 AM IST

ಕ್ಷತ್ರಿಯ ಧರ್ಮವನ್ನು ಪಾಲಿಸಿ, ಅರ್ಜುನ ಸುಭದ್ರೆಯನ್ನು ಅಪಹರಿಸಿಕೊಂಡು ಕರೆದೊಯ್ಯುತ್ತಾನೆ. ಮನೆಯವರಿಗೆ ಪರಿಚಯಿಸುತ್ತಾನೆ. ಸುಭದ್ರೆ ಎಲ್ಲರ ಆಶೀರ್ವಾದ ಪಡೆಯುತ್ತಾಳೆ. ಸ್ವಲ್ಪ ದಿನದ ನಂತರ ಸುಭದ್ರೆ ಒಂದು ಗಂಡು ಮಗುವಿಗೆ ಜನ್ಮ ನೀಡುತ್ತಾಳೆ. ಅವನೇ ಅಭಿಮನ್ಯು

ಕ್ಷತ್ರಿಯ ಧರ್ಮವನ್ನು ಪಾಲಿಸಿ, ಅರ್ಜುನ ಸುಭದ್ರೆಯನ್ನು ಅಪಹರಿಸಿಕೊಂಡು ಕರೆದೊಯ್ಯುತ್ತಾನೆ. ಮನೆಯವರಿಗೆ ಪರಿಚಯಿಸುತ್ತಾನೆ. ಸುಭದ್ರೆ ಎಲ್ಲರ ಆಶೀರ್ವಾದ ಪಡೆಯುತ್ತಾಳೆ. ಸ್ವಲ್ಪ ದಿನದ ನಂತರ ಸುಭದ್ರೆ ಒಂದು ಗಂಡು ಮಗುವಿಗೆ ಜನ್ಮ ನೀಡುತ್ತಾಳೆ. ಅವನೇ ಅಭಿಮನ್ಯು. ಕೃಷ್ಣನಿಗೆ ಅಭಿಮನ್ಯು ಮೇಲೆ ವಿಪರೀತ ಪ್ರೀತಿ. ಮುಂದೆ ಅಭಿಮನ್ಯು ಪರಾಕ್ರಮಿಯಾಗಿ ಬೆಳೆಯುತ್ತಾನೆ. 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!