ಸಮುದ್ರ ಮಥನದಲ್ಲಿ ರಾಕ್ಷಸರ ಪಾಲಾಗಿದ್ದ ಅಮೃತ ಕಲಶವನ್ನು ಶ್ರೀಹರಿ ಉಪಾಯವಾಗಿ ಪಡೆದಿದ್ಹೀಗೆ

ಸಮುದ್ರ ಮಥನದಲ್ಲಿ ರಾಕ್ಷಸರ ಪಾಲಾಗಿದ್ದ ಅಮೃತ ಕಲಶವನ್ನು ಶ್ರೀಹರಿ ಉಪಾಯವಾಗಿ ಪಡೆದಿದ್ಹೀಗೆ

Published : Aug 09, 2021, 01:56 PM IST

ದಾನವರು- ದೇವತೆಗಳ ನಡುವೆ ಅಮೃತಕ್ಕಾಗಿ ಕ್ಷೀರ ಸಾಗರ ಮಥನ ಶುರುವಾಗುತ್ತದೆ. ಮೊದಲು ಸಮುದ್ರದಿಂದ ಹಾಲು, ತುಪ್ಪಗಳು ಹುಟ್ಟುತ್ತವೆ. ಇದನ್ನು ನೋಡಿ ದೇವತೆಗಳು ಬ್ರಹ್ಮದೇವನಲ್ಲಿ ಹೇಳುತ್ತಾರೆ. 

ದಾನವರು- ದೇವತೆಗಳ ನಡುವೆ ಅಮೃತಕ್ಕಾಗಿ ಕ್ಷೀರ ಸಾಗರ ಮಥನ ಶುರುವಾಗುತ್ತದೆ. ಮೊದಲು ಸಮುದ್ರದಿಂದ ಹಾಲು, ತುಪ್ಪಗಳು ಹುಟ್ಟುತ್ತವೆ. ಇದನ್ನು ನೋಡಿ ದೇವತೆಗಳು ಬ್ರಹ್ಮದೇವನಲ್ಲಿ ಹೇಳುತ್ತಾರೆ. ಬಹಳ ಕಾಲದಿಂದ ಮಥಿಸುತ್ತಿದ್ದರೂ ಅಮೃತ ಸಿಗುತ್ತಿಲ್ಲವಲ್ಲ ದೇವ ಎಂದು ಅಳಲು ತೋಡಿಕೊಳ್ಳುತ್ತಾರೆ.

ಆಗ ಬ್ರಹ್ಮದೇವ ದೇವತೆಗಳಿಗೆ ಅಭಯ ನೀಡುತ್ತಾನೆ. ಮತ್ತೆ ಮಥನ ಶುರುವಾಗುತ್ತದೆ. ಹೀಗೆ ಬಹಳ ಕಾಲ ಮಥನದ ಬಳಿಕ ಹಾಲಾಹಲ ಹುಟ್ಟುತ್ತದೆ. ದೇವತೆಗಳೆಲ್ಲರೂ ಈಶ್ವರನನ್ನು ಪ್ರಾರ್ಥಿಸುತ್ತಾರೆ. ಈಶ್ವರ ಹಾಲಹಲವನ್ನು ಕುಡಿದು ನೀಲಕಂಠ ಎನಿಸಿಕೊಳ್ಳುತ್ತಾನೆ. ಬಳಿಕ ಅಮೃತ ಹಿಡಿದ ಧನ್ವಂತರಿ ಹುಟ್ಟುತ್ತಾನೆ. ರಾಕ್ಷಸರು ಅಮೃತ ಕಲಶವನ್ನು ಬಲವಂತವಾಗಿ ತೆಗೆದುಕೊಳ್ಳುತ್ತಾರೆ. ಆಗ ಶ್ರೀಹರಿ ಮೋಹಿನಿ ರೂಪ ತಾಳಿ ರಾಕ್ಷಸರನ್ನು ವಂಚಿಸಿ ಅಮೃತ ಕಲಶವನ್ನು ದೇವತೆಗಳಿಗೆ ಕೊಡುತ್ತಾನೆ. 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!