ಉಪಮನ್ಯುವಿನ ಗುರುಭಕ್ತಿಗೆ ಮೆಚ್ಚಿದ ಅಶ್ವಿನಿ ದೇವತೆಗಳು, ಮರಳಿ ಬಂತು ದೃಷ್ಟಿ

ಉಪಮನ್ಯುವಿನ ಗುರುಭಕ್ತಿಗೆ ಮೆಚ್ಚಿದ ಅಶ್ವಿನಿ ದೇವತೆಗಳು, ಮರಳಿ ಬಂತು ದೃಷ್ಟಿ

Suvarna News   | Asianet News
Published : Aug 03, 2021, 05:00 PM IST

ಮಹಾಭಾರತದಲ್ಲಿ ಹೀಗೊಂದು ಕಥೆಯಿದೆ. ತಮ್ಮ ಮಾತನ್ನು ಶಿರಸಾ ಪಾಲಿಸಿದ ಶಿಷ್ಯ ಉಪಮನ್ಯುವನ್ನು ನೋಡಿ ಗುರುಗಳಿಗೆ ಮರುಕ ಉಂಟಾಯಿತು. ಶಿಷ್ಯನನ್ನು ಅನುಗ್ರಹಿಸಲಿ ಮುಂದಾಗುತ್ತಾರೆ. ಉಪಮನ್ಯು ಬಾವಿಯೊಳಗೆ ಯಾಕೆ ಬಿದ್ದಿ ಎಂದು ಕೇಳುತ್ತಾರೆ. 

ಮಹಾಭಾರತದಲ್ಲಿ ಹೀಗೊಂದು ಕಥೆಯಿದೆ. ತಮ್ಮ ಮಾತನ್ನು ಶಿರಸಾ ಪಾಲಿಸಿದ ಶಿಷ್ಯ ಉಪಮನ್ಯುವನ್ನು ನೋಡಿ ಗುರುಗಳಿಗೆ ಮರುಕ ಉಂಟಾಯಿತು. ಶಿಷ್ಯನನ್ನು ಅನುಗ್ರಹಿಸಲಿ ಮುಂದಾಗುತ್ತಾರೆ. ಉಪಮನ್ಯು ಬಾವಿಯೊಳಗೆ ಯಾಕೆ ಬಿದ್ದಿ ಎಂದು ಕೇಳುತ್ತಾರೆ. 

'ಗುರುಗಳೇ ಹಸಿವು ತಾಳಲಾರದೇ ಎಕ್ಕದ ಎಲೆಗಳನ್ನು ತಿಂದೆ ಪರಿಣಾಮವಾಗಿ ಕಣ್ಣಿನ ದೃಷ್ಟಿ ಹೋಯಿತು. ಹಾಗೆ ನಡೆದುಕೊಂಡು ಬರ್ತಾ ಬರ್ತಾ ಬಾವಿಯೊಳಗೆ ಬಿದ್ದು ಬಿಟ್ಟೆ ಎನ್ನುತ್ತಾನೆ. ಅಶ್ವಿನಿ ದೇವತೆಗಳನ್ನು ಪ್ರಾರ್ಥಿಸು. ದೃಷ್ಟಿ ವಾಪಸ್ ಬರುವುದು ಎನ್ನುತ್ತಾರೆ. ಅದರಂತೆ ಉಪಮನ್ಯು, ಅಶ್ವಿನಿ ದೇವತೆಗಳನ್ನು ಪ್ರಾರ್ಥಿಸುತ್ತಾನೆ. ಉಪಮನ್ಯುವಿನ ಗುರು ಭಕ್ತಿಯನ್ನು ನೋಡಿ, ಅಶ್ವಿನಿ ದೇವತೆಗಳು ಹರಸುತ್ತಾರೆ. ದೃಷ್ಟಿ ಮರಳಿ ಬರುತ್ತದೆ. 
 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!