ಮಹಾಭಾರತ ಪ್ರವಚನ: ಗುರು ವೇದರ ಪರೀಕ್ಷೆಯಲ್ಲಿ ಗೆದ್ದ ಶಿಷ್ಯ ಉತ್ತುಂಗ

ಮಹಾಭಾರತ ಪ್ರವಚನ: ಗುರು ವೇದರ ಪರೀಕ್ಷೆಯಲ್ಲಿ ಗೆದ್ದ ಶಿಷ್ಯ ಉತ್ತುಂಗ

Published : Aug 05, 2021, 11:43 AM ISTUpdated : Aug 05, 2021, 11:49 AM IST

ಜನಮೇಜೇಯ ತಾನು ಮಾಡಬೇಕಾದ ಯಜ್ಞ ನಿರ್ವಹಣೆಗಾಗಿ ಆಶ್ರಮ ಬಿಟ್ಟು ಹೋಗಬೇಕಾದ ಸಂದರ್ಭ ಬಂತು. ಶಿಷ್ಯನಾದ ಉತ್ತಂಗನಿಗೆ ಗೃಹ ಕೆಲಸವನ್ನು ನಿಭಾಯಿಸುವಂತೆ ಹೇಳಿ ಹೊರಟು ಹೋಗುತ್ತಾರೆ. 

ಜನಮೇಜೇಯ ತಾನು ಮಾಡಬೇಕಾದ ಯಜ್ಞ ನಿರ್ವಹಣೆಗಾಗಿ ಆಶ್ರಮ ಬಿಟ್ಟು ಹೋಗಬೇಕಾದ ಸಂದರ್ಭ ಬಂತು. ಶಿಷ್ಯನಾದ ಉತ್ತಂಗನಿಗೆ ಗೃಹ ಕೆಲಸವನ್ನು ನಿಭಾಯಿಸುವಂತೆ ಹೇಳಿ ಹೊರಟು ಹೋಗುತ್ತಾರೆ. ಕೆಲವು ದಿನ ಕಳೆಯುತ್ತವೆ.

ಉತ್ತಂಗ ಉತ್ತಮವಾಗಿ ಗೃಹಕೃತ್ಯಗಳನ್ನು ನಿಭಾಯಿಸುತ್ತಾನೆ. ಗುರುವಿನ ಪರೀಕ್ಷೆಯನ್ನು ಗೆಲ್ಲುತ್ತಾನೆ. ಉತ್ತಂಗನಿಗೆ ಗುರುಗಳು ಅನುಗ್ರಹಿಸುತ್ತಾರೆ. ಗುರುದಕ್ಷಿಣೆಯಾಗಿ ಏನನ್ನು ಕೊಡಲಿ ಎಂದು ಕೇಳಿದಾಗ, ಗುರುಪತ್ನಿ ಹೀಗೆ ಹೇಳುತ್ತಾರೆ. ಪವಿಷ್ಯ ರಾಜನ ಹೆಂಡತಿಯ ಕರ್ಣಾಭರಣಗಳನ್ನು ನಾನು ಧರಿಸಬೇಕು ಎಂಬ ಆಸೆ ಇದೆ. ಅವಳನ್ನು ಯಾಚಿಸಿ ನನಗದನ್ನು ತಂದು ಕೊಡು ಎನ್ನುತ್ತಾರೆ. ಹಾಗೆ ಆಗಲಿ ಎಂದು ಉತ್ತಂಗ ಹೊರಡುತ್ತಾನೆ. 

26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
24:18ಮೇಲಂತಬೆಟ್ಟು ಗ್ರಾಮದ ನಾಗಬ್ರಹ್ಮ ಕ್ಷೇತ್ರ: ನಾಗದೋಷ–ನಾಗಬಾಧೆಗಳಿಂದ ಮುಕ್ತಿ ನೀಡುವ ಶಕ್ತಿಸನ್ನಿಧಾನ
23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!