ಮಹಾಭಾರತ: ಗುರುಪತ್ನಿಯ ಆಜ್ಞೆ ಪಾಲಿಸಿದ ಉತ್ತಂಗ, ಮನೆಗೆ ಹೋಗಲು ಗುರುಗಳಿಂದ ಸಿಕ್ತು ಅನುಮತಿ

ಮಹಾಭಾರತ: ಗುರುಪತ್ನಿಯ ಆಜ್ಞೆ ಪಾಲಿಸಿದ ಉತ್ತಂಗ, ಮನೆಗೆ ಹೋಗಲು ಗುರುಗಳಿಂದ ಸಿಕ್ತು ಅನುಮತಿ

Published : Aug 06, 2021, 04:53 PM IST

ಗುರು ಪತ್ನಿಯ ಅಜ್ಞೆಯಂತೆ ಉತ್ತಂಗ ಪವಿಷ್ಯ ರಾಣಿಯ ಕರ್ಣಾಭರಣಗಳನ್ನು ತೆಗೆದುಕೊಂಡು ಬರುವಾಗ ಭಿಕ್ಷುಕ ರೂಪದಲ್ಲಿದ್ದ ತಕ್ಷಕ ಅವುಗಳನ್ನು ತೆಗೆದುಕೊಂಡು ತನ್ನ ಲೋಕಕ್ಕೆ ಹೋಗುತ್ತಾನೆ. 

ಗುರು ಪತ್ನಿಯ ಅಜ್ಞೆಯಂತೆ ಉತ್ತಂಗ ಪವಿಷ್ಯ ರಾಣಿಯ ಕರ್ಣಾಭರಣಗಳನ್ನು ತೆಗೆದುಕೊಂಡು ಬರುವಾಗ ಭಿಕ್ಷುಕ ರೂಪದಲ್ಲಿದ್ದ ತಕ್ಷಕ ಅವುಗಳನ್ನು ತೆಗೆದುಕೊಂಡು ತನ್ನ ಲೋಕಕ್ಕೆ ಹೋಗುತ್ತಾನೆ. ಅವನನ್ನು ಹಿಂಬಾಲಿಸಿ ಉತ್ತಂಗ ನಾಗಲೋಕವನ್ನು ಪ್ರವೇಶಿಸುತ್ತಾನೆ.

ಅಲ್ಲಿ ಶೇಷನಾಗನ ಅನುಗ್ರಹದಿಂದ ಕರ್ಣಾಭರಣಗಳನ್ನು ವಾಪಸ್ ಪಡೆದು, ಗುರುಗಳ ಆಶ್ರಮದತ್ತ ಬರುತ್ತಾನೆ. ಕರ್ಣಾಭರಣಗಳನ್ನು ಗುರುಪತ್ನಿಗೆ ನೀಡುತ್ತಾರೆ. ದಾರಿಯಲ್ಲಿ ನಡೆದಿರುವುದನ್ನು ಗುರುಗಳಿಗೆ ತಿಳಿಸುತ್ತಾನೆ. ಅದರ ಅರ್ಥವನ್ನು ಗುರುಗಳು ವಿವರಿಸಿ, ಅವನಿಗೆ ಆಶೀರ್ವದಿಸಿ, ಗೃಹಸ್ಥಾಶ್ರಮದತ್ತ ಕಳುಹಿಸುತ್ತಾರೆ. 
 

23:48ಜೈಲು ದರ್ಶನ: ದಾಸನಿಗೆ ಜೀವನ ದರ್ಶನ ನೀಡಿದ 16 ಪುಸ್ತಕಗಳು!
29:51ಯಲ್ಲಾಪುರದ ಚಂದುಗುಳಿ ಘಂಟೆ ಗಣಪತಿ ಕ್ಷೇತ್ರದ ಮಹಿಮೆ
04:12 ಸಲ್ಲು ಸಿನಿಮಾದಲ್ಲಿ ಕಿರಿಕ್ ಬ್ಯೂಟಿ, ಸಲ್ಮಾನ್ - ರಶ್ಮಿಕಾ ಏಜ್ ಗ್ಯಾಪ್ ಬಗ್ಗೆ ಯದ್ವಾತದ್ವಾ ಟ್ರೋಲ್
20:45ಡಿಕೆಶಿ ಭಕ್ತಿಯ ಹೆಜ್ಜೆ, ರಾಜಕೀಯ ಯುಕ್ತಿ? ದಕ್ಷಿಣ ಕಾಶಿಯಲ್ಲಿ ಡಿಕೆಗೆ ಸಿಕ್ಕಿತಾ ಶಿವನ ಅಭಯ?
19:59Brahmanda Bhavishya: ಮೋದಿ ರಾಜೀನಾಮೆ ಕೊಡೋದು, ಡಿಕೆಶಿ ಸಿಎಂ ಆಗೋದು ಫಿಕ್ಸು!
22:52ಇಂದು ಗುರು ಮತ್ತು ಚಂದ್ರ ನಿಂದ ಶುಭ ಯೋಗ, ಯಾರಿಗೆ ಅದೃಷ್ಟ?
14:15ಬೆಂಗಳೂರಿನಲ್ಲಿ ಏಷ್ಯಾದ ಅತೀ ಎತ್ತರದ ಏಕಶಿಲಾ ವಿಗ್ರಹವಾಗಿ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ!
20:20ಮಹಾ ಕುಂಭಮೇಳದಲ್ಲಿ ಐಐಟಿ ಟಾಪರ್​ ನಾಗಸಾಧು: ತಂದೆ-ತಾಯಿ ಜಗಳಕ್ಕೆ ಬೇಸತ್ತು ಸನ್ಯಾಸಿಯಾದವನ ರೋಚಕ ಕಥೆ!
24:22ಕುಂಭಮೇಳದಲ್ಲಿ ‘ಕಿನ್ನರಿ ಅಖಾಡ’ದ ಬಗ್ಗೆ ನಿಮಗೆಷ್ಟು ಗೊತ್ತು?
18:55ಕುಂಭಮೇಳದಲ್ಲಿ ಅಘೋರಿ ಸಾಧುಗಳ ವೈಭವ! ನಾಗಾ ಸಾಧುಗಳ ನಿಗೂಢ ಲೋಕದ ಅನಾವರಣ!